ಹಲೋ ಮಿನಿಸ್ಟರ್: ಸಾರ್ವಜನಿಕರ ದೂರುಗಳಿಗೆ ಆರಗ ಜ್ಞಾನೇಂದ್ರ ನೇರ ಉತ್ತರ

ಹಲೋ ಮಿನಿಸ್ಟರ್: ಸಾರ್ವಜನಿಕರ ದೂರುಗಳಿಗೆ ಆರಗ ಜ್ಞಾನೇಂದ್ರ ನೇರ ಉತ್ತರ

Published : Sep 25, 2021, 03:39 PM ISTUpdated : Sep 25, 2021, 06:25 PM IST

ಮಾಧ್ಯಮ ಲೋಕದಲ್ಲೇ ವಿನೂತನ ಕಾರ್ಯಕ್ರಮ ಎನಿಸಿಕೊಂಡಿರುವ 'ಹಲೋ ಮಿನಿಸ್ಟರ್‌' ಕಾರ್ಯಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಆಗಮಿಸಿದ್ದರು. 

ಬೆಂಗಳೂರು (ಸೆ. 25): ಮಾಧ್ಯಮ ಲೋಕದಲ್ಲೇ ವಿನೂತನ ಕಾರ್ಯಕ್ರಮ ಎನಿಸಿಕೊಂಡಿರುವ 'ಹಲೋ ಮಿನಿಸ್ಟರ್‌' ಕಾರ್ಯಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಆಗಮಿಸಿದ್ದರು. ಮೊದಲನೆಯದಾಗಿ ಜ್ಞಾನೇಂದ್ರ ಅವರು ಬೆಳೆದು ಬಂದ ಹಾದಿ, ರಾಜಕೀಯ, ವೈಯಕ್ತಿಕ ಬದುಕಿನ ಪರಿಚಯ ಮಾಡಿಕೊಡಲಾಯಿತು. ಸುಮಾರು ನಾಲ್ಕು ದಶಕಗಳಿಂದ ರಾಜಕೀಯ ಜೀವನದಲ್ಲಿದ್ದು, ಸರಳ ಜೀವಿ ಹಾಗೂ ಶುದ್ಧ ಹಸ್ತರು ಎನಿಸಿಕೊಂಡಿದ್ದಾರೆ. ಬೊಮ್ಮಾಯಿ ಸರ್ಕಾರದಲ್ಲಿ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಂದಿನ 'ಹಲೋ ಮಿನಿಸ್ಟರ್‌'ನಲ್ಲಿ ಆರಗ ಜ್ಞಾನೇಂದ್ರ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!