ಹಲೋ ಮಿನಿಸ್ಟರ್: ಸಾರ್ವಜನಿಕರ ದೂರುಗಳಿಗೆ ಆರಗ ಜ್ಞಾನೇಂದ್ರ ನೇರ ಉತ್ತರ

ಹಲೋ ಮಿನಿಸ್ಟರ್: ಸಾರ್ವಜನಿಕರ ದೂರುಗಳಿಗೆ ಆರಗ ಜ್ಞಾನೇಂದ್ರ ನೇರ ಉತ್ತರ

Published : Sep 25, 2021, 03:39 PM ISTUpdated : Sep 25, 2021, 06:25 PM IST

ಮಾಧ್ಯಮ ಲೋಕದಲ್ಲೇ ವಿನೂತನ ಕಾರ್ಯಕ್ರಮ ಎನಿಸಿಕೊಂಡಿರುವ 'ಹಲೋ ಮಿನಿಸ್ಟರ್‌' ಕಾರ್ಯಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಆಗಮಿಸಿದ್ದರು. 

ಬೆಂಗಳೂರು (ಸೆ. 25): ಮಾಧ್ಯಮ ಲೋಕದಲ್ಲೇ ವಿನೂತನ ಕಾರ್ಯಕ್ರಮ ಎನಿಸಿಕೊಂಡಿರುವ 'ಹಲೋ ಮಿನಿಸ್ಟರ್‌' ಕಾರ್ಯಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಆಗಮಿಸಿದ್ದರು. ಮೊದಲನೆಯದಾಗಿ ಜ್ಞಾನೇಂದ್ರ ಅವರು ಬೆಳೆದು ಬಂದ ಹಾದಿ, ರಾಜಕೀಯ, ವೈಯಕ್ತಿಕ ಬದುಕಿನ ಪರಿಚಯ ಮಾಡಿಕೊಡಲಾಯಿತು. ಸುಮಾರು ನಾಲ್ಕು ದಶಕಗಳಿಂದ ರಾಜಕೀಯ ಜೀವನದಲ್ಲಿದ್ದು, ಸರಳ ಜೀವಿ ಹಾಗೂ ಶುದ್ಧ ಹಸ್ತರು ಎನಿಸಿಕೊಂಡಿದ್ದಾರೆ. ಬೊಮ್ಮಾಯಿ ಸರ್ಕಾರದಲ್ಲಿ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಂದಿನ 'ಹಲೋ ಮಿನಿಸ್ಟರ್‌'ನಲ್ಲಿ ಆರಗ ಜ್ಞಾನೇಂದ್ರ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!