'ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಸೋಂಕು ಕಂಟ್ರೋಲ್ ಆಗುತ್ತೆ'

'ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಸೋಂಕು ಕಂಟ್ರೋಲ್ ಆಗುತ್ತೆ'

Suvarna News   | Asianet News
Published : Jun 10, 2020, 11:46 AM IST

ಕೊರೋನಾ ಹೆಮ್ಮಾರಿ ಅಟ್ಟಹಾಸದ ನಡುವೆ ತಜ್ಞರಿಂದ ಒಂದು ಅಚ್ಚರಿಯ ಸಲಹೆ ಸಿಕ್ಕಿದೆ. ಹೆಮ್ಮಾರಿ ನಿಲ್ಲಬೇಕಂದ್ರೆ ಅರ್ಧ  ಜನಸಂಖ್ಯೆಗೆ ಕೊರೋನಾ ವೈರಸ್ ಬರಬೇಕಂತೆ.ವೈರಸ್ ನಿಯಂತ್ರಣಕ್ಕೆ, ವೈರಸ್ ವಾರಿಯರ್ಸ್‌ಗಳ ಸೃಷ್ಠಿ ಅಗತ್ಯವೆಂದು ತಜ್ಞರು ಹೇಳಿದ್ದಾರೆ.

ಬೆಂಗಳೂರು(ಜೂ.10): ಕೊರೋನಾ ಹೆಮ್ಮಾರಿ ದೇಶದ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದಕ್ಕೆ ನಮ್ಮ ರಾಜ್ಯ ಕೂಡಾ ಹೊರತಾಗಿಲ್ಲ. ಇದೀಗ ಕೊರೋನಾ ನಿಯಂತ್ರಣಕ್ಕೆ ಏನು ಮಾಡಬೇಕು ಎನ್ನುವ ಸಮಸ್ಯೆಗೆ ಕೊನೆಗೂ ಪರಿಹಾರ ಸಿಕ್ಕಂತಾಗಿದೆ.

ಹೆಮ್ಮಾರಿ ಅಟ್ಟಹಾಸದ ನಡುವೆ ತಜ್ಞರಿಂದ ಒಂದು ಅಚ್ಚರಿಯ ಸಲಹೆ ಸಿಕ್ಕಿದೆ. ಹೆಮ್ಮಾರಿ ಆರ್ಭಟ ನಿಲ್ಲಬೇಕಂದ್ರೆ ಅರ್ಧ  ಜನಸಂಖ್ಯೆಗೆ ಕೊರೋನಾ ವೈರಸ್ ಬರಬೇಕಂತೆ.ವೈರಸ್ ನಿಯಂತ್ರಣಕ್ಕೆ, ವೈರಸ್ ವಾರಿಯರ್ಸ್‌ಗಳ ಸೃಷ್ಠಿ ಅಗತ್ಯವೆಂದು ತಜ್ಞರು ಹೇಳಿದ್ದಾರೆ.

ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಹೆಮ್ಮಾರಿಗೆ ಬ್ರೇಕ್ ಬೀಳಲಿದೆ. ಅದು ಹೇಗೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!