'ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಸೋಂಕು ಕಂಟ್ರೋಲ್ ಆಗುತ್ತೆ'

'ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಸೋಂಕು ಕಂಟ್ರೋಲ್ ಆಗುತ್ತೆ'

Suvarna News   | Asianet News
Published : Jun 10, 2020, 11:46 AM IST

ಕೊರೋನಾ ಹೆಮ್ಮಾರಿ ಅಟ್ಟಹಾಸದ ನಡುವೆ ತಜ್ಞರಿಂದ ಒಂದು ಅಚ್ಚರಿಯ ಸಲಹೆ ಸಿಕ್ಕಿದೆ. ಹೆಮ್ಮಾರಿ ನಿಲ್ಲಬೇಕಂದ್ರೆ ಅರ್ಧ  ಜನಸಂಖ್ಯೆಗೆ ಕೊರೋನಾ ವೈರಸ್ ಬರಬೇಕಂತೆ.ವೈರಸ್ ನಿಯಂತ್ರಣಕ್ಕೆ, ವೈರಸ್ ವಾರಿಯರ್ಸ್‌ಗಳ ಸೃಷ್ಠಿ ಅಗತ್ಯವೆಂದು ತಜ್ಞರು ಹೇಳಿದ್ದಾರೆ.

ಬೆಂಗಳೂರು(ಜೂ.10): ಕೊರೋನಾ ಹೆಮ್ಮಾರಿ ದೇಶದ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದಕ್ಕೆ ನಮ್ಮ ರಾಜ್ಯ ಕೂಡಾ ಹೊರತಾಗಿಲ್ಲ. ಇದೀಗ ಕೊರೋನಾ ನಿಯಂತ್ರಣಕ್ಕೆ ಏನು ಮಾಡಬೇಕು ಎನ್ನುವ ಸಮಸ್ಯೆಗೆ ಕೊನೆಗೂ ಪರಿಹಾರ ಸಿಕ್ಕಂತಾಗಿದೆ.

ಹೆಮ್ಮಾರಿ ಅಟ್ಟಹಾಸದ ನಡುವೆ ತಜ್ಞರಿಂದ ಒಂದು ಅಚ್ಚರಿಯ ಸಲಹೆ ಸಿಕ್ಕಿದೆ. ಹೆಮ್ಮಾರಿ ಆರ್ಭಟ ನಿಲ್ಲಬೇಕಂದ್ರೆ ಅರ್ಧ  ಜನಸಂಖ್ಯೆಗೆ ಕೊರೋನಾ ವೈರಸ್ ಬರಬೇಕಂತೆ.ವೈರಸ್ ನಿಯಂತ್ರಣಕ್ಕೆ, ವೈರಸ್ ವಾರಿಯರ್ಸ್‌ಗಳ ಸೃಷ್ಠಿ ಅಗತ್ಯವೆಂದು ತಜ್ಞರು ಹೇಳಿದ್ದಾರೆ.

ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಹೆಮ್ಮಾರಿಗೆ ಬ್ರೇಕ್ ಬೀಳಲಿದೆ. ಅದು ಹೇಗೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?