'ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಸೋಂಕು ಕಂಟ್ರೋಲ್ ಆಗುತ್ತೆ'

'ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಸೋಂಕು ಕಂಟ್ರೋಲ್ ಆಗುತ್ತೆ'

Suvarna News   | Asianet News
Published : Jun 10, 2020, 11:46 AM IST

ಕೊರೋನಾ ಹೆಮ್ಮಾರಿ ಅಟ್ಟಹಾಸದ ನಡುವೆ ತಜ್ಞರಿಂದ ಒಂದು ಅಚ್ಚರಿಯ ಸಲಹೆ ಸಿಕ್ಕಿದೆ. ಹೆಮ್ಮಾರಿ ನಿಲ್ಲಬೇಕಂದ್ರೆ ಅರ್ಧ  ಜನಸಂಖ್ಯೆಗೆ ಕೊರೋನಾ ವೈರಸ್ ಬರಬೇಕಂತೆ.ವೈರಸ್ ನಿಯಂತ್ರಣಕ್ಕೆ, ವೈರಸ್ ವಾರಿಯರ್ಸ್‌ಗಳ ಸೃಷ್ಠಿ ಅಗತ್ಯವೆಂದು ತಜ್ಞರು ಹೇಳಿದ್ದಾರೆ.

ಬೆಂಗಳೂರು(ಜೂ.10): ಕೊರೋನಾ ಹೆಮ್ಮಾರಿ ದೇಶದ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದಕ್ಕೆ ನಮ್ಮ ರಾಜ್ಯ ಕೂಡಾ ಹೊರತಾಗಿಲ್ಲ. ಇದೀಗ ಕೊರೋನಾ ನಿಯಂತ್ರಣಕ್ಕೆ ಏನು ಮಾಡಬೇಕು ಎನ್ನುವ ಸಮಸ್ಯೆಗೆ ಕೊನೆಗೂ ಪರಿಹಾರ ಸಿಕ್ಕಂತಾಗಿದೆ.

ಹೆಮ್ಮಾರಿ ಅಟ್ಟಹಾಸದ ನಡುವೆ ತಜ್ಞರಿಂದ ಒಂದು ಅಚ್ಚರಿಯ ಸಲಹೆ ಸಿಕ್ಕಿದೆ. ಹೆಮ್ಮಾರಿ ಆರ್ಭಟ ನಿಲ್ಲಬೇಕಂದ್ರೆ ಅರ್ಧ  ಜನಸಂಖ್ಯೆಗೆ ಕೊರೋನಾ ವೈರಸ್ ಬರಬೇಕಂತೆ.ವೈರಸ್ ನಿಯಂತ್ರಣಕ್ಕೆ, ವೈರಸ್ ವಾರಿಯರ್ಸ್‌ಗಳ ಸೃಷ್ಠಿ ಅಗತ್ಯವೆಂದು ತಜ್ಞರು ಹೇಳಿದ್ದಾರೆ.

ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಹೆಮ್ಮಾರಿಗೆ ಬ್ರೇಕ್ ಬೀಳಲಿದೆ. ಅದು ಹೇಗೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!