ದರ್ಶನ್ ಜಾಮೀನು ನಿರಾಕರಣೆಗೆ ಇಲ್ಲಿವೆ 3 ಕಾರಣಗಳು! ದಾಸನ ಪ್ಲಾನ್ ಬಿ ಏನು?

ದರ್ಶನ್ ಜಾಮೀನು ನಿರಾಕರಣೆಗೆ ಇಲ್ಲಿವೆ 3 ಕಾರಣಗಳು! ದಾಸನ ಪ್ಲಾನ್ ಬಿ ಏನು?

Published : Oct 15, 2024, 08:30 PM IST

ದರ್ಶನ್‌ಗೆ ಜಾಮೀನು ಸಿಕ್ಕಿಲ್ಲ, ಬಳ್ಳಾರಿ ಜೈಲಿನಲ್ಲೇ ಸೆರೆವಾಸ ಮುಂದುವರಿಯಲಿದೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಾಸ್ ಹೋಗಲು ಪ್ರಯತ್ನ ನಡೆದಿದೆ. ದರ್ಶನ್ ಅಭಿಮಾನಿಗಳು ಪ್ಲಾನ್ ಬಿ ಬಗ್ಗೆ ಚರ್ಚೆ ನಡೆಸಿದ್ದಾರೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ಬಗ್ಗೆ ಇಡಿ ರಾಷ್ಟ್ರವೇ ಕಣ್ಣರಳಿಸಿ ನೋಡ್ತಾ ಇದೆ. ಅಂಥದ್ರಲ್ಲಿ ರಾಜ್ಯದ ಬಗ್ಗೆ ಕೇಳ್ಬೇಕಾ? ಅದರಲ್ಲೂ ದರ್ಶನ್ ಅಭಿಮಾನಿಗಳ ಪಾಡು ಹೇಳ್ಬೇಕಾ? ಇಂಥದ್ದೊಂದು ಶಾಕಿಂಗ್ ನ್ಯೂಸ್ ಎದುರಾಗ್ಬೋದು ಅಂತ ದರ್ಶನ್ ಫ್ಯಾನ್ಸ್ ಊಹಿಸಿರ್ಲಿಲ್ಲ. ಆದರೆ, ಒಂದು ವೇಳೆ ಬೇಲ್ ಕನಸು ನನಸಾಗದೇ ಹೋದ್ರೆ, ಏನ್ ಮಾಡ್ಬೇಕು ಅನ್ನೋದರ ಬಗ್ಗೆಯೂ ಒಂದು ಚರ್ಚೆ ನಡೀದೆಯಂತೆ. ದರ್ಶನ್‌ಗೆ ಜಾಮೀನಂತೂ  ಸಿಗಲಿಲ್ಲ. ಆದ್ರೆ ಈಗ, ಆರೋಗ್ಯ ಸಮಸ್ಯೆ ಇದೆ ಅನ್ನೋ ಕಾರಣ ಕೊಟ್ಟು, ಬಳ್ಳಾರಿ ಜೈಲಿಂದ ಬೆಂಗಳೂರಿಗಾದ್ರೂ ವಾಪಾಸ್ ಹೋಗೋಕೆ ಸಾಧ್ಯವಾಗುತ್ತಾ ಅಂತ ಪ್ರಯತ್ನ ಮಾಡ್ತಾ ಇದಾರಂತೆ..

ಡೆವಿಲ್ ಹೀರೋ ದರ್ಶನ್, ಯಾವುದು ಆಗಬಾರದು ಅಂತ ಕಾಯ್ತಾ ಇದ್ನೋ, ಕಡೆಗೂ ಅದೇ ಆಗಿದೆ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ದಾಸನಿಗೆ, ಬಳ್ಳಾರಿಯಲ್ಲಿ ಸೆರೆವಾಸವೇ ಮುಂದುವರೆದಿದೆ. ಇದು ಇಷ್ಟು ಸುಲಭವಾಗಿ ಮುಗಿಯೋ ಕತೆ ಅಲ್ಲ. ಹಾಗಂತ ಎಲ್ಲಿ ಮುಗಿದ ಹಾಗೆ ಕಾಣ್ತಾ ಇದೆಯೋ, ಅಲ್ಲೇ ಮುಗಿಯುವಂಥದ್ದೂ ಅಲ್ಲ. ಇದರ ಗುಟ್ಟೇನು ಅಂತ ಗೊತ್ತಾಗಬೇಕಿದ್ದರೆ, ನೀವು ಪ್ಲಾನ್ ಬಿ ಬಗ್ಗೆ ತಿಳ್ಕೊಬೇಕು. 

ಜಾಮೀನು ಬೇಕು ಅಂತ ಕಾದು ಕೂತಿದ್ದ ಸಾರಥಿಗೆ, ಕೋರ್ಟ್ ಕೊಟ್ಟಿರೋದು ಅಗಾಧವಾದ ನಿರಾಸೆ. ಕಳೆದ ರಾತ್ರಿಯಂದಲೇ ನಿದ್ದೆಗೆಟ್ಟು ಅದೇ ಯೋಚನೇಲಿದ್ದ ದರ್ಶನ್ಗೆ ಬಿಗ್ ಶಾಕ್ ಎದಿರಾಗಿದೆ. ಬಳ್ಳಾರಿ ಜೈಲಿನಲ್ಲೇ ದಾಸನ ಸೆರೆವಾಸ ಮುಂದುವರಿಯಲಿದೆ. ಒಟ್ಟಾರೆ, ಡೆವಿಲ್ ಹೀರೋ ದರ್ಶನ್ ಹೆಗಲೇರಿರೋ ಕಂಟಕ, ಸುಲಭವಾಗಿ ನಿವಾರಣೆಯಾಗೋ ಲಕ್ಷಣವಂತೂ ಕಾಣ್ತಿಲ್ಲ. ಮುಂದೇನಾಗುತ್ತೋ ಕಾದು ನೋಡೋಣ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
Read more