ದರ್ಶನ್ ಜಾಮೀನು ನಿರಾಕರಣೆಗೆ ಇಲ್ಲಿವೆ 3 ಕಾರಣಗಳು! ದಾಸನ ಪ್ಲಾನ್ ಬಿ ಏನು?

ದರ್ಶನ್ ಜಾಮೀನು ನಿರಾಕರಣೆಗೆ ಇಲ್ಲಿವೆ 3 ಕಾರಣಗಳು! ದಾಸನ ಪ್ಲಾನ್ ಬಿ ಏನು?

Published : Oct 15, 2024, 08:30 PM IST

ದರ್ಶನ್‌ಗೆ ಜಾಮೀನು ಸಿಕ್ಕಿಲ್ಲ, ಬಳ್ಳಾರಿ ಜೈಲಿನಲ್ಲೇ ಸೆರೆವಾಸ ಮುಂದುವರಿಯಲಿದೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಾಸ್ ಹೋಗಲು ಪ್ರಯತ್ನ ನಡೆದಿದೆ. ದರ್ಶನ್ ಅಭಿಮಾನಿಗಳು ಪ್ಲಾನ್ ಬಿ ಬಗ್ಗೆ ಚರ್ಚೆ ನಡೆಸಿದ್ದಾರೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ಬಗ್ಗೆ ಇಡಿ ರಾಷ್ಟ್ರವೇ ಕಣ್ಣರಳಿಸಿ ನೋಡ್ತಾ ಇದೆ. ಅಂಥದ್ರಲ್ಲಿ ರಾಜ್ಯದ ಬಗ್ಗೆ ಕೇಳ್ಬೇಕಾ? ಅದರಲ್ಲೂ ದರ್ಶನ್ ಅಭಿಮಾನಿಗಳ ಪಾಡು ಹೇಳ್ಬೇಕಾ? ಇಂಥದ್ದೊಂದು ಶಾಕಿಂಗ್ ನ್ಯೂಸ್ ಎದುರಾಗ್ಬೋದು ಅಂತ ದರ್ಶನ್ ಫ್ಯಾನ್ಸ್ ಊಹಿಸಿರ್ಲಿಲ್ಲ. ಆದರೆ, ಒಂದು ವೇಳೆ ಬೇಲ್ ಕನಸು ನನಸಾಗದೇ ಹೋದ್ರೆ, ಏನ್ ಮಾಡ್ಬೇಕು ಅನ್ನೋದರ ಬಗ್ಗೆಯೂ ಒಂದು ಚರ್ಚೆ ನಡೀದೆಯಂತೆ. ದರ್ಶನ್‌ಗೆ ಜಾಮೀನಂತೂ  ಸಿಗಲಿಲ್ಲ. ಆದ್ರೆ ಈಗ, ಆರೋಗ್ಯ ಸಮಸ್ಯೆ ಇದೆ ಅನ್ನೋ ಕಾರಣ ಕೊಟ್ಟು, ಬಳ್ಳಾರಿ ಜೈಲಿಂದ ಬೆಂಗಳೂರಿಗಾದ್ರೂ ವಾಪಾಸ್ ಹೋಗೋಕೆ ಸಾಧ್ಯವಾಗುತ್ತಾ ಅಂತ ಪ್ರಯತ್ನ ಮಾಡ್ತಾ ಇದಾರಂತೆ..

ಡೆವಿಲ್ ಹೀರೋ ದರ್ಶನ್, ಯಾವುದು ಆಗಬಾರದು ಅಂತ ಕಾಯ್ತಾ ಇದ್ನೋ, ಕಡೆಗೂ ಅದೇ ಆಗಿದೆ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ದಾಸನಿಗೆ, ಬಳ್ಳಾರಿಯಲ್ಲಿ ಸೆರೆವಾಸವೇ ಮುಂದುವರೆದಿದೆ. ಇದು ಇಷ್ಟು ಸುಲಭವಾಗಿ ಮುಗಿಯೋ ಕತೆ ಅಲ್ಲ. ಹಾಗಂತ ಎಲ್ಲಿ ಮುಗಿದ ಹಾಗೆ ಕಾಣ್ತಾ ಇದೆಯೋ, ಅಲ್ಲೇ ಮುಗಿಯುವಂಥದ್ದೂ ಅಲ್ಲ. ಇದರ ಗುಟ್ಟೇನು ಅಂತ ಗೊತ್ತಾಗಬೇಕಿದ್ದರೆ, ನೀವು ಪ್ಲಾನ್ ಬಿ ಬಗ್ಗೆ ತಿಳ್ಕೊಬೇಕು. 

ಜಾಮೀನು ಬೇಕು ಅಂತ ಕಾದು ಕೂತಿದ್ದ ಸಾರಥಿಗೆ, ಕೋರ್ಟ್ ಕೊಟ್ಟಿರೋದು ಅಗಾಧವಾದ ನಿರಾಸೆ. ಕಳೆದ ರಾತ್ರಿಯಂದಲೇ ನಿದ್ದೆಗೆಟ್ಟು ಅದೇ ಯೋಚನೇಲಿದ್ದ ದರ್ಶನ್ಗೆ ಬಿಗ್ ಶಾಕ್ ಎದಿರಾಗಿದೆ. ಬಳ್ಳಾರಿ ಜೈಲಿನಲ್ಲೇ ದಾಸನ ಸೆರೆವಾಸ ಮುಂದುವರಿಯಲಿದೆ. ಒಟ್ಟಾರೆ, ಡೆವಿಲ್ ಹೀರೋ ದರ್ಶನ್ ಹೆಗಲೇರಿರೋ ಕಂಟಕ, ಸುಲಭವಾಗಿ ನಿವಾರಣೆಯಾಗೋ ಲಕ್ಷಣವಂತೂ ಕಾಣ್ತಿಲ್ಲ. ಮುಂದೇನಾಗುತ್ತೋ ಕಾದು ನೋಡೋಣ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more