ದರ್ಶನ್ ಜಾಮೀನು ನಿರಾಕರಣೆಗೆ ಇಲ್ಲಿವೆ 3 ಕಾರಣಗಳು! ದಾಸನ ಪ್ಲಾನ್ ಬಿ ಏನು?

ದರ್ಶನ್ ಜಾಮೀನು ನಿರಾಕರಣೆಗೆ ಇಲ್ಲಿವೆ 3 ಕಾರಣಗಳು! ದಾಸನ ಪ್ಲಾನ್ ಬಿ ಏನು?

Published : Oct 15, 2024, 08:30 PM IST

ದರ್ಶನ್‌ಗೆ ಜಾಮೀನು ಸಿಕ್ಕಿಲ್ಲ, ಬಳ್ಳಾರಿ ಜೈಲಿನಲ್ಲೇ ಸೆರೆವಾಸ ಮುಂದುವರಿಯಲಿದೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಾಸ್ ಹೋಗಲು ಪ್ರಯತ್ನ ನಡೆದಿದೆ. ದರ್ಶನ್ ಅಭಿಮಾನಿಗಳು ಪ್ಲಾನ್ ಬಿ ಬಗ್ಗೆ ಚರ್ಚೆ ನಡೆಸಿದ್ದಾರೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ಬಗ್ಗೆ ಇಡಿ ರಾಷ್ಟ್ರವೇ ಕಣ್ಣರಳಿಸಿ ನೋಡ್ತಾ ಇದೆ. ಅಂಥದ್ರಲ್ಲಿ ರಾಜ್ಯದ ಬಗ್ಗೆ ಕೇಳ್ಬೇಕಾ? ಅದರಲ್ಲೂ ದರ್ಶನ್ ಅಭಿಮಾನಿಗಳ ಪಾಡು ಹೇಳ್ಬೇಕಾ? ಇಂಥದ್ದೊಂದು ಶಾಕಿಂಗ್ ನ್ಯೂಸ್ ಎದುರಾಗ್ಬೋದು ಅಂತ ದರ್ಶನ್ ಫ್ಯಾನ್ಸ್ ಊಹಿಸಿರ್ಲಿಲ್ಲ. ಆದರೆ, ಒಂದು ವೇಳೆ ಬೇಲ್ ಕನಸು ನನಸಾಗದೇ ಹೋದ್ರೆ, ಏನ್ ಮಾಡ್ಬೇಕು ಅನ್ನೋದರ ಬಗ್ಗೆಯೂ ಒಂದು ಚರ್ಚೆ ನಡೀದೆಯಂತೆ. ದರ್ಶನ್‌ಗೆ ಜಾಮೀನಂತೂ  ಸಿಗಲಿಲ್ಲ. ಆದ್ರೆ ಈಗ, ಆರೋಗ್ಯ ಸಮಸ್ಯೆ ಇದೆ ಅನ್ನೋ ಕಾರಣ ಕೊಟ್ಟು, ಬಳ್ಳಾರಿ ಜೈಲಿಂದ ಬೆಂಗಳೂರಿಗಾದ್ರೂ ವಾಪಾಸ್ ಹೋಗೋಕೆ ಸಾಧ್ಯವಾಗುತ್ತಾ ಅಂತ ಪ್ರಯತ್ನ ಮಾಡ್ತಾ ಇದಾರಂತೆ..

ಡೆವಿಲ್ ಹೀರೋ ದರ್ಶನ್, ಯಾವುದು ಆಗಬಾರದು ಅಂತ ಕಾಯ್ತಾ ಇದ್ನೋ, ಕಡೆಗೂ ಅದೇ ಆಗಿದೆ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ದಾಸನಿಗೆ, ಬಳ್ಳಾರಿಯಲ್ಲಿ ಸೆರೆವಾಸವೇ ಮುಂದುವರೆದಿದೆ. ಇದು ಇಷ್ಟು ಸುಲಭವಾಗಿ ಮುಗಿಯೋ ಕತೆ ಅಲ್ಲ. ಹಾಗಂತ ಎಲ್ಲಿ ಮುಗಿದ ಹಾಗೆ ಕಾಣ್ತಾ ಇದೆಯೋ, ಅಲ್ಲೇ ಮುಗಿಯುವಂಥದ್ದೂ ಅಲ್ಲ. ಇದರ ಗುಟ್ಟೇನು ಅಂತ ಗೊತ್ತಾಗಬೇಕಿದ್ದರೆ, ನೀವು ಪ್ಲಾನ್ ಬಿ ಬಗ್ಗೆ ತಿಳ್ಕೊಬೇಕು. 

ಜಾಮೀನು ಬೇಕು ಅಂತ ಕಾದು ಕೂತಿದ್ದ ಸಾರಥಿಗೆ, ಕೋರ್ಟ್ ಕೊಟ್ಟಿರೋದು ಅಗಾಧವಾದ ನಿರಾಸೆ. ಕಳೆದ ರಾತ್ರಿಯಂದಲೇ ನಿದ್ದೆಗೆಟ್ಟು ಅದೇ ಯೋಚನೇಲಿದ್ದ ದರ್ಶನ್ಗೆ ಬಿಗ್ ಶಾಕ್ ಎದಿರಾಗಿದೆ. ಬಳ್ಳಾರಿ ಜೈಲಿನಲ್ಲೇ ದಾಸನ ಸೆರೆವಾಸ ಮುಂದುವರಿಯಲಿದೆ. ಒಟ್ಟಾರೆ, ಡೆವಿಲ್ ಹೀರೋ ದರ್ಶನ್ ಹೆಗಲೇರಿರೋ ಕಂಟಕ, ಸುಲಭವಾಗಿ ನಿವಾರಣೆಯಾಗೋ ಲಕ್ಷಣವಂತೂ ಕಾಣ್ತಿಲ್ಲ. ಮುಂದೇನಾಗುತ್ತೋ ಕಾದು ನೋಡೋಣ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more