ದರ್ಶನ್ ಜಾಮೀನು ನಿರಾಕರಣೆಗೆ ಇಲ್ಲಿವೆ 3 ಕಾರಣಗಳು! ದಾಸನ ಪ್ಲಾನ್ ಬಿ ಏನು?

ದರ್ಶನ್ ಜಾಮೀನು ನಿರಾಕರಣೆಗೆ ಇಲ್ಲಿವೆ 3 ಕಾರಣಗಳು! ದಾಸನ ಪ್ಲಾನ್ ಬಿ ಏನು?

Published : Oct 15, 2024, 08:30 PM IST

ದರ್ಶನ್‌ಗೆ ಜಾಮೀನು ಸಿಕ್ಕಿಲ್ಲ, ಬಳ್ಳಾರಿ ಜೈಲಿನಲ್ಲೇ ಸೆರೆವಾಸ ಮುಂದುವರಿಯಲಿದೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಾಸ್ ಹೋಗಲು ಪ್ರಯತ್ನ ನಡೆದಿದೆ. ದರ್ಶನ್ ಅಭಿಮಾನಿಗಳು ಪ್ಲಾನ್ ಬಿ ಬಗ್ಗೆ ಚರ್ಚೆ ನಡೆಸಿದ್ದಾರೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ಬಗ್ಗೆ ಇಡಿ ರಾಷ್ಟ್ರವೇ ಕಣ್ಣರಳಿಸಿ ನೋಡ್ತಾ ಇದೆ. ಅಂಥದ್ರಲ್ಲಿ ರಾಜ್ಯದ ಬಗ್ಗೆ ಕೇಳ್ಬೇಕಾ? ಅದರಲ್ಲೂ ದರ್ಶನ್ ಅಭಿಮಾನಿಗಳ ಪಾಡು ಹೇಳ್ಬೇಕಾ? ಇಂಥದ್ದೊಂದು ಶಾಕಿಂಗ್ ನ್ಯೂಸ್ ಎದುರಾಗ್ಬೋದು ಅಂತ ದರ್ಶನ್ ಫ್ಯಾನ್ಸ್ ಊಹಿಸಿರ್ಲಿಲ್ಲ. ಆದರೆ, ಒಂದು ವೇಳೆ ಬೇಲ್ ಕನಸು ನನಸಾಗದೇ ಹೋದ್ರೆ, ಏನ್ ಮಾಡ್ಬೇಕು ಅನ್ನೋದರ ಬಗ್ಗೆಯೂ ಒಂದು ಚರ್ಚೆ ನಡೀದೆಯಂತೆ. ದರ್ಶನ್‌ಗೆ ಜಾಮೀನಂತೂ  ಸಿಗಲಿಲ್ಲ. ಆದ್ರೆ ಈಗ, ಆರೋಗ್ಯ ಸಮಸ್ಯೆ ಇದೆ ಅನ್ನೋ ಕಾರಣ ಕೊಟ್ಟು, ಬಳ್ಳಾರಿ ಜೈಲಿಂದ ಬೆಂಗಳೂರಿಗಾದ್ರೂ ವಾಪಾಸ್ ಹೋಗೋಕೆ ಸಾಧ್ಯವಾಗುತ್ತಾ ಅಂತ ಪ್ರಯತ್ನ ಮಾಡ್ತಾ ಇದಾರಂತೆ..

ಡೆವಿಲ್ ಹೀರೋ ದರ್ಶನ್, ಯಾವುದು ಆಗಬಾರದು ಅಂತ ಕಾಯ್ತಾ ಇದ್ನೋ, ಕಡೆಗೂ ಅದೇ ಆಗಿದೆ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ದಾಸನಿಗೆ, ಬಳ್ಳಾರಿಯಲ್ಲಿ ಸೆರೆವಾಸವೇ ಮುಂದುವರೆದಿದೆ. ಇದು ಇಷ್ಟು ಸುಲಭವಾಗಿ ಮುಗಿಯೋ ಕತೆ ಅಲ್ಲ. ಹಾಗಂತ ಎಲ್ಲಿ ಮುಗಿದ ಹಾಗೆ ಕಾಣ್ತಾ ಇದೆಯೋ, ಅಲ್ಲೇ ಮುಗಿಯುವಂಥದ್ದೂ ಅಲ್ಲ. ಇದರ ಗುಟ್ಟೇನು ಅಂತ ಗೊತ್ತಾಗಬೇಕಿದ್ದರೆ, ನೀವು ಪ್ಲಾನ್ ಬಿ ಬಗ್ಗೆ ತಿಳ್ಕೊಬೇಕು. 

ಜಾಮೀನು ಬೇಕು ಅಂತ ಕಾದು ಕೂತಿದ್ದ ಸಾರಥಿಗೆ, ಕೋರ್ಟ್ ಕೊಟ್ಟಿರೋದು ಅಗಾಧವಾದ ನಿರಾಸೆ. ಕಳೆದ ರಾತ್ರಿಯಂದಲೇ ನಿದ್ದೆಗೆಟ್ಟು ಅದೇ ಯೋಚನೇಲಿದ್ದ ದರ್ಶನ್ಗೆ ಬಿಗ್ ಶಾಕ್ ಎದಿರಾಗಿದೆ. ಬಳ್ಳಾರಿ ಜೈಲಿನಲ್ಲೇ ದಾಸನ ಸೆರೆವಾಸ ಮುಂದುವರಿಯಲಿದೆ. ಒಟ್ಟಾರೆ, ಡೆವಿಲ್ ಹೀರೋ ದರ್ಶನ್ ಹೆಗಲೇರಿರೋ ಕಂಟಕ, ಸುಲಭವಾಗಿ ನಿವಾರಣೆಯಾಗೋ ಲಕ್ಷಣವಂತೂ ಕಾಣ್ತಿಲ್ಲ. ಮುಂದೇನಾಗುತ್ತೋ ಕಾದು ನೋಡೋಣ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more