EXCLUSIVE :ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕನ ಹೆಸರು ರಿವೀಲ್..!

EXCLUSIVE :ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕನ ಹೆಸರು ರಿವೀಲ್..!

Suvarna News   | Asianet News
Published : Mar 15, 2021, 01:55 PM ISTUpdated : Mar 15, 2021, 02:04 PM IST

ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿಗೆ ಟ್ವಿಸ್ಟ್ ಸಿಕ್ಕಿದೆ. ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕರ ಹೆಸರು ರಿವೀಲ್ ಆಗಿದೆಯಂತೆ. 

ಬೆಂಗಳೂರು (ಮಾ. 15): ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿಗೆ ಟ್ವಿಸ್ಟ್ ಸಿಕ್ಕಿದೆ. ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕರ ಹೆಸರು ರಿವೀಲ್ ಆಗಿದೆಯಂತೆ. ಇಲ್ಲಿ ಟ್ವಿಸ್ಟ್ ಏನಂದ್ರೆ, ಮಹಾನ್ ನಾಯಕನ ಹೆಸರನ್ನು ಹೋಲುವ ವ್ಯಕ್ತಿ ಇವರು ಎನ್ನಲಾಗಿದೆ.  ಇವರು ರಾಮನಗರ ಜಿಲ್ಲೆ ಮೂಲದವರು, ಸೀಡಿ ಷಡ್ಯಂತ್ರಕ್ಕೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಈತ ಚೆನ್ನೈನಲ್ಲಿದ್ದಾನೆ ಎನ್ನಲಾಗಿದ್ದು,  ವಶಕ್ಕೆ ಪಡೆಯಲಿದ್ದಾರೆ ಎಸ್‌ಐಟಿ ಅಧಿಕಾರಿಗಳು. ಇವರು ಬಾಯ್ಬಿಟ್ಟರೆ ಇನ್ನಷ್ಟು ಜನರ ಹೆಸರು ಹೊರ ಬರಲಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?