EXCLUSIVE :ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕನ ಹೆಸರು ರಿವೀಲ್..!

EXCLUSIVE :ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕನ ಹೆಸರು ರಿವೀಲ್..!

Suvarna News   | Asianet News
Published : Mar 15, 2021, 01:55 PM ISTUpdated : Mar 15, 2021, 02:04 PM IST

ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿಗೆ ಟ್ವಿಸ್ಟ್ ಸಿಕ್ಕಿದೆ. ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕರ ಹೆಸರು ರಿವೀಲ್ ಆಗಿದೆಯಂತೆ. 

ಬೆಂಗಳೂರು (ಮಾ. 15): ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿಗೆ ಟ್ವಿಸ್ಟ್ ಸಿಕ್ಕಿದೆ. ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕರ ಹೆಸರು ರಿವೀಲ್ ಆಗಿದೆಯಂತೆ. ಇಲ್ಲಿ ಟ್ವಿಸ್ಟ್ ಏನಂದ್ರೆ, ಮಹಾನ್ ನಾಯಕನ ಹೆಸರನ್ನು ಹೋಲುವ ವ್ಯಕ್ತಿ ಇವರು ಎನ್ನಲಾಗಿದೆ.  ಇವರು ರಾಮನಗರ ಜಿಲ್ಲೆ ಮೂಲದವರು, ಸೀಡಿ ಷಡ್ಯಂತ್ರಕ್ಕೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಈತ ಚೆನ್ನೈನಲ್ಲಿದ್ದಾನೆ ಎನ್ನಲಾಗಿದ್ದು,  ವಶಕ್ಕೆ ಪಡೆಯಲಿದ್ದಾರೆ ಎಸ್‌ಐಟಿ ಅಧಿಕಾರಿಗಳು. ಇವರು ಬಾಯ್ಬಿಟ್ಟರೆ ಇನ್ನಷ್ಟು ಜನರ ಹೆಸರು ಹೊರ ಬರಲಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?