Hijab Row: ಮಧ್ಯಂತರ ಆದೇಶ ನೀಡುವ ಕುರಿತು ವಿಸ್ತೃತ ಪೀಠವೇ ತೀರ್ಮಾನಿಸಲಿ: ನ್ಯಾ  ಕೃಷ್ಣ ದೀಕ್ಷಿತ್‌

Hijab Row: ಮಧ್ಯಂತರ ಆದೇಶ ನೀಡುವ ಕುರಿತು ವಿಸ್ತೃತ ಪೀಠವೇ ತೀರ್ಮಾನಿಸಲಿ: ನ್ಯಾ ಕೃಷ್ಣ ದೀಕ್ಷಿತ್‌

Published : Feb 10, 2022, 05:27 PM IST

'ಹಿಜಾಬ್‌ ವಿಷಯದಲ್ಲಿ ದೇಶದ ವಿವಿಧ ಕೋರ್ಟುಗಳು ನೀಡಿರುವ ತೀರ್ಪು ಪರಿಶೀಲಿಸಿದ್ದೇನೆ. ವೈಯಕ್ತಿಕ ಕಾನೂನು ಅಥವಾ ಮೂಲ ಕಾನೂನು ಸಂಬಂಧ ಸಾಂವಿಧಾನಿಕ ಪ್ರಶ್ನೆಗಳು ಅಡಗಿವೆ. ಪ್ರಕರಣದ ಸೂಕ್ಷ್ಮತೆ ಗಮನಿಸಿದರೆ ವಿಸ್ತೃತ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸುವುದು ಸೂಕ್ತ: ನ್ಯಾ  ಕೃಷ್ಣ ದೀಕ್ಷಿತ್‌

ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಜಾಬ್‌ ವಿಚಾರದಲ್ಲಿ (Hijab Row) ವೈಯಕ್ತಿಕ ಕಾನೂನು, ಮೂಲಭೂತ ಹಕ್ಕು ಸೇರಿದಂತೆ ಕೆಲ ಸಾಂವಿಧಾನಿಕ ಪ್ರಶ್ನೆಗಳು ಅಡಗಿರುವ ಹಿನ್ನೆಲೆಯಲ್ಲಿ ವಿಸ್ತೃತ ಪೀಠವೇ ವಿಚಾರಣೆ ನಡೆಸಬೇಕು ಎಂದು ಏಕ ಸದಸ್ಯ ಪೀಠ ಮುಖ್ಯ ನ್ಯಾಯಮೂರ್ತಿ ಅವರಿಗೆ ಶಿಫಾರಸು ಮಾಡಿದೆ. ಅದರ ಬೆನ್ನಲ್ಲೆ ಈ ಸಂಬಂಧಿ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್‌ ತ್ರಿಸದಸ್ಯ ನ್ಯಾಯಪೀಠವೊಂದನ್ನು ರಚಿಸಿದೆ.

'ಹಿಜಾಬ್‌ ವಿಷಯದಲ್ಲಿ ದೇಶದ ವಿವಿಧ ಕೋರ್ಟುಗಳು ನೀಡಿರುವ ತೀರ್ಪು ಪರಿಶೀಲಿಸಿದ್ದೇನೆ. ವೈಯಕ್ತಿಕ ಕಾನೂನು ಅಥವಾ ಮೂಲ ಕಾನೂನು ಸಂಬಂಧ ಸಾಂವಿಧಾನಿಕ ಪ್ರಶ್ನೆಗಳು ಅಡಗಿವೆ. ಪ್ರಕರಣದ ಸೂಕ್ಷ್ಮತೆ ಗಮನಿಸಿದರೆ ವಿಸ್ತೃತ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸುವುದು ಸೂಕ್ತ. ಮಧ್ಯಂತರ ಆದೇಶ ನೀಡುವ ಕುರಿತು ವಿಸ್ತೃತ ಪೀಠವೇ ತೀರ್ಮಾನಿಸಲಿ ಎಂದು ನ್ಯಾ.ಕೃಷ್ಣ ದೀಕ್ಷಿತ್‌ ವ್ಯಕ್ತಪಡಿಸಿದರು. ಹೇಗಿತ್ತು ವಿಚಾರಣೆ..? ಇಲ್ಲಿದೆ ಡಿಟೇಲ್ಸ್

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more