Hijab Row: ಮಧ್ಯಂತರ ಆದೇಶ ನೀಡುವ ಕುರಿತು ವಿಸ್ತೃತ ಪೀಠವೇ ತೀರ್ಮಾನಿಸಲಿ: ನ್ಯಾ  ಕೃಷ್ಣ ದೀಕ್ಷಿತ್‌

Hijab Row: ಮಧ್ಯಂತರ ಆದೇಶ ನೀಡುವ ಕುರಿತು ವಿಸ್ತೃತ ಪೀಠವೇ ತೀರ್ಮಾನಿಸಲಿ: ನ್ಯಾ ಕೃಷ್ಣ ದೀಕ್ಷಿತ್‌

Published : Feb 10, 2022, 05:27 PM IST

'ಹಿಜಾಬ್‌ ವಿಷಯದಲ್ಲಿ ದೇಶದ ವಿವಿಧ ಕೋರ್ಟುಗಳು ನೀಡಿರುವ ತೀರ್ಪು ಪರಿಶೀಲಿಸಿದ್ದೇನೆ. ವೈಯಕ್ತಿಕ ಕಾನೂನು ಅಥವಾ ಮೂಲ ಕಾನೂನು ಸಂಬಂಧ ಸಾಂವಿಧಾನಿಕ ಪ್ರಶ್ನೆಗಳು ಅಡಗಿವೆ. ಪ್ರಕರಣದ ಸೂಕ್ಷ್ಮತೆ ಗಮನಿಸಿದರೆ ವಿಸ್ತೃತ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸುವುದು ಸೂಕ್ತ: ನ್ಯಾ  ಕೃಷ್ಣ ದೀಕ್ಷಿತ್‌

ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಜಾಬ್‌ ವಿಚಾರದಲ್ಲಿ (Hijab Row) ವೈಯಕ್ತಿಕ ಕಾನೂನು, ಮೂಲಭೂತ ಹಕ್ಕು ಸೇರಿದಂತೆ ಕೆಲ ಸಾಂವಿಧಾನಿಕ ಪ್ರಶ್ನೆಗಳು ಅಡಗಿರುವ ಹಿನ್ನೆಲೆಯಲ್ಲಿ ವಿಸ್ತೃತ ಪೀಠವೇ ವಿಚಾರಣೆ ನಡೆಸಬೇಕು ಎಂದು ಏಕ ಸದಸ್ಯ ಪೀಠ ಮುಖ್ಯ ನ್ಯಾಯಮೂರ್ತಿ ಅವರಿಗೆ ಶಿಫಾರಸು ಮಾಡಿದೆ. ಅದರ ಬೆನ್ನಲ್ಲೆ ಈ ಸಂಬಂಧಿ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್‌ ತ್ರಿಸದಸ್ಯ ನ್ಯಾಯಪೀಠವೊಂದನ್ನು ರಚಿಸಿದೆ.

'ಹಿಜಾಬ್‌ ವಿಷಯದಲ್ಲಿ ದೇಶದ ವಿವಿಧ ಕೋರ್ಟುಗಳು ನೀಡಿರುವ ತೀರ್ಪು ಪರಿಶೀಲಿಸಿದ್ದೇನೆ. ವೈಯಕ್ತಿಕ ಕಾನೂನು ಅಥವಾ ಮೂಲ ಕಾನೂನು ಸಂಬಂಧ ಸಾಂವಿಧಾನಿಕ ಪ್ರಶ್ನೆಗಳು ಅಡಗಿವೆ. ಪ್ರಕರಣದ ಸೂಕ್ಷ್ಮತೆ ಗಮನಿಸಿದರೆ ವಿಸ್ತೃತ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸುವುದು ಸೂಕ್ತ. ಮಧ್ಯಂತರ ಆದೇಶ ನೀಡುವ ಕುರಿತು ವಿಸ್ತೃತ ಪೀಠವೇ ತೀರ್ಮಾನಿಸಲಿ ಎಂದು ನ್ಯಾ.ಕೃಷ್ಣ ದೀಕ್ಷಿತ್‌ ವ್ಯಕ್ತಪಡಿಸಿದರು. ಹೇಗಿತ್ತು ವಿಚಾರಣೆ..? ಇಲ್ಲಿದೆ ಡಿಟೇಲ್ಸ್

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more