ಪರಮೇಶ್ವರ್‌ ಆಪ್ತ ರಮೇಶ್ ನೇಣಿಗೆ ಕೊರಳೊಡಿದ್ದೇಕೆ? ಆತ್ಮಹತ್ಯೆಗೆ ಕಾರಣ ಬಹಿರಂಗ

ಪರಮೇಶ್ವರ್‌ ಆಪ್ತ ರಮೇಶ್ ನೇಣಿಗೆ ಕೊರಳೊಡಿದ್ದೇಕೆ? ಆತ್ಮಹತ್ಯೆಗೆ ಕಾರಣ ಬಹಿರಂಗ

Published : Oct 14, 2019, 04:02 PM ISTUpdated : Oct 14, 2019, 05:18 PM IST

ಐಟಿ ದಾಳಿ ಮಾಡಿದ್ದಕ್ಕೆ ಹದರಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆಪ್ತ ಸಹಾಯ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಅಷ್ಟಕ್ಕೂ ಪರಮೇಶ್ವರ್ ಪರಮಾಪ್ತ ರಮೇಶ್ ಆತ್ಮಹತ್ಯೆಗೆ ಕಾರಣವೇನು? ಐಟಿ ವಿಚಾರಣೆಗೆ ರಮೇಶ್ ಹೆದರಿದ್ದೇಕೆ ಗೊತ್ತಾ? ಐಟಿ ವಿಚಾರಣೆ ಬಳಿಕ ರಮೇಶ್ ನೇಣಿಗೆ ಕೊರಳೊಡಿದ್ದೇಕೆ? ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ ಸ್ಪೋಟಕ ಸೀಕ್ರೆಟ್ . ಅದನ್ನು ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಅ.14): ಐಟಿ ದಾಳಿ ಮಾಡಿದ್ದಕ್ಕೆ ಹದರಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆಪ್ತ ಸಹಾಯ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  

ಅಷ್ಟಕ್ಕೂ ಪರಮೇಶ್ವರ್ ಪರಮಾಪ್ತ ರಮೇಶ್ ಆತ್ಮಹತ್ಯೆಗೆ ಕಾರಣವೇನು? ಐಟಿ ವಿಚಾರಣೆಗೆ ರಮೇಶ್ ಹೆದರಿದ್ದೇಕೆ ಗೊತ್ತಾ? ಐಟಿ ವಿಚಾರಣೆ ಬಳಿಕ ರಮೇಶ್ ನೇಣಿಗೆ ಕೊರಳೊಡಿದ್ದೇಕೆ?

ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ ಸ್ಪೋಟಕ ಸೀಕ್ರೆಟ್ . ಅದನ್ನು ವಿಡಿಯೋನಲ್ಲಿ ನೋಡಿ.

ಪರಮೇಶ್ವರ್ ಮೇಲಿನ ಐಟಿ ದಾಳಿ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಕ್ಟೋಬರ್ 14ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ