ಪರಮೇಶ್ವರ್‌ ಆಪ್ತ ರಮೇಶ್ ನೇಣಿಗೆ ಕೊರಳೊಡಿದ್ದೇಕೆ? ಆತ್ಮಹತ್ಯೆಗೆ ಕಾರಣ ಬಹಿರಂಗ

ಪರಮೇಶ್ವರ್‌ ಆಪ್ತ ರಮೇಶ್ ನೇಣಿಗೆ ಕೊರಳೊಡಿದ್ದೇಕೆ? ಆತ್ಮಹತ್ಯೆಗೆ ಕಾರಣ ಬಹಿರಂಗ

Published : Oct 14, 2019, 04:02 PM ISTUpdated : Oct 14, 2019, 05:18 PM IST

ಐಟಿ ದಾಳಿ ಮಾಡಿದ್ದಕ್ಕೆ ಹದರಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆಪ್ತ ಸಹಾಯ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಅಷ್ಟಕ್ಕೂ ಪರಮೇಶ್ವರ್ ಪರಮಾಪ್ತ ರಮೇಶ್ ಆತ್ಮಹತ್ಯೆಗೆ ಕಾರಣವೇನು? ಐಟಿ ವಿಚಾರಣೆಗೆ ರಮೇಶ್ ಹೆದರಿದ್ದೇಕೆ ಗೊತ್ತಾ? ಐಟಿ ವಿಚಾರಣೆ ಬಳಿಕ ರಮೇಶ್ ನೇಣಿಗೆ ಕೊರಳೊಡಿದ್ದೇಕೆ? ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ ಸ್ಪೋಟಕ ಸೀಕ್ರೆಟ್ . ಅದನ್ನು ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಅ.14): ಐಟಿ ದಾಳಿ ಮಾಡಿದ್ದಕ್ಕೆ ಹದರಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆಪ್ತ ಸಹಾಯ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  

ಅಷ್ಟಕ್ಕೂ ಪರಮೇಶ್ವರ್ ಪರಮಾಪ್ತ ರಮೇಶ್ ಆತ್ಮಹತ್ಯೆಗೆ ಕಾರಣವೇನು? ಐಟಿ ವಿಚಾರಣೆಗೆ ರಮೇಶ್ ಹೆದರಿದ್ದೇಕೆ ಗೊತ್ತಾ? ಐಟಿ ವಿಚಾರಣೆ ಬಳಿಕ ರಮೇಶ್ ನೇಣಿಗೆ ಕೊರಳೊಡಿದ್ದೇಕೆ?

ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ ಸ್ಪೋಟಕ ಸೀಕ್ರೆಟ್ . ಅದನ್ನು ವಿಡಿಯೋನಲ್ಲಿ ನೋಡಿ.

ಪರಮೇಶ್ವರ್ ಮೇಲಿನ ಐಟಿ ದಾಳಿ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಕ್ಟೋಬರ್ 14ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ