ACB ಎತ್ತಂಗಡಿಗೆ ಹೈಕೋರ್ಟ್‌ಗೆ ಇದ್ದ ಕಾರಣಗಳೇನು? ಎಸಿಬಿಯಲ್ಲಿ ಹೇಗಿರುತ್ತೆ ಬಿ ರಿಪೋರ್ಟ್ ಹಂಗಾಮ?

ACB ಎತ್ತಂಗಡಿಗೆ ಹೈಕೋರ್ಟ್‌ಗೆ ಇದ್ದ ಕಾರಣಗಳೇನು? ಎಸಿಬಿಯಲ್ಲಿ ಹೇಗಿರುತ್ತೆ ಬಿ ರಿಪೋರ್ಟ್ ಹಂಗಾಮ?

Published : Aug 13, 2022, 07:34 PM IST

14000ಕ್ಕೂ ಹೆಚ್ಚು ಕೇಸ್..ಖರ್ಚಾಗಿದ್ದು 119 ಕೋಟಿ..ವೇಸ್ಟ್ ಆಗಿದ್ದೇಕೆ ಎಸಿಬಿ..? ಸರ್ಕಾರಿ ತನಿಖಾ ಸಂಸ್ಥೆಯಲ್ಲಿ..ಸಿದ್ದುಗೆ ಸಿಕ್ಕ ಕ್ಲೀನ್ ಚಿಟ್ ಎಷ್ಟು..? ಎಸಿಬಿ ಬಂದ್.. ಲೋಕಾಯುಕ್ತ ಓಪನ್..ಹೈಕೋರ್ಟ್ಗೆ ಇದ್ದ ಕಾರಣಗಳೇನು..? ಇದೇ ಈ ಹೊತ್ತಿನ ವಿಶೇಷ ಎಸಿಬಿ ಎತ್ತಂಗಡಿ ರಹಸ್ಯ 

ಬೆಂಗಳೂರು, (ಆಗಸ್ಟ್. 13): ಎಸಿಬಿ ರೇಡ್.. ಇದು ಐದಾರು ವರ್ಷಗಳಿಂದ ಸುದ್ದಿಗಳಲ್ಲಿ ಕೇಳಿ ಬರ್ತಾ ಇದ್ರೂ ಕೂಡ ಮುಂದೇನಾಯ್ತು ಅನ್ನೋದು ಮಾತ್ರ ಚಿದಂಬರ ರಹಸ್ಯವಾಗಿಯೇ ಉಳೀತಾ ಇತ್ತು. ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ತಂತೆ, ಕೆಜಿಗಟ್ಟಲೇ ಬಂಗಾರ ಇತ್ತಂತೆ ಅನ್ನೋ ಸುದ್ದಿ ಕೆಲವೇ ದಿನಗಳಲ್ಲಿ ಮರೆತೇ ಹೋಗೋ ಥರ ಆಗಿ ಬಿಡ್ತಾ ಇತ್ತು.

ಎಸಿಬಿಗೆ ಹೈಕೋರ್ಟ್‌ ಮತ್ತೆ ತರಾಟೆ

 ಅದಕ್ಕೆ ಕಾರಣ ಎಸಿಬಿ ಅಸಮರ್ಥ ಅಂತ ಅಲ್ಲ.. ಎಸಿಬಿಗೆ ಇದ್ದ ಶಕ್ತಿಯನ್ನೆಲ್ಲಾ ಮಾಜಿ ಸಿಎಂ ಸಿದ್ರಾಮಯ್ಯನವರು ಕಸಿದುಕೊಂಡೇ ಫೀಲ್ಡಿಗೆ ಬಿಟ್ಟಿದ್ದು.. ಈಗ ನ್ಯಾಯಾಲಯ ಎಸಿಬಿಯನ್ನ ಎತ್ತಂಗಡಿ ಮಾಡಿ ಲೋಕಾಯುಕ್ತದ ವ್ಯಾಪ್ತಿಗೆ ಹಾಕಿದೆ.. ಇದಕ್ಕೆ ಕಾರಣಗಳೇನು ? ಸಂಪೂರ್ಣ ವಿವರ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more