ACB ಎತ್ತಂಗಡಿಗೆ ಹೈಕೋರ್ಟ್‌ಗೆ ಇದ್ದ ಕಾರಣಗಳೇನು? ಎಸಿಬಿಯಲ್ಲಿ ಹೇಗಿರುತ್ತೆ ಬಿ ರಿಪೋರ್ಟ್ ಹಂಗಾಮ?

ACB ಎತ್ತಂಗಡಿಗೆ ಹೈಕೋರ್ಟ್‌ಗೆ ಇದ್ದ ಕಾರಣಗಳೇನು? ಎಸಿಬಿಯಲ್ಲಿ ಹೇಗಿರುತ್ತೆ ಬಿ ರಿಪೋರ್ಟ್ ಹಂಗಾಮ?

Published : Aug 13, 2022, 07:34 PM IST

14000ಕ್ಕೂ ಹೆಚ್ಚು ಕೇಸ್..ಖರ್ಚಾಗಿದ್ದು 119 ಕೋಟಿ..ವೇಸ್ಟ್ ಆಗಿದ್ದೇಕೆ ಎಸಿಬಿ..? ಸರ್ಕಾರಿ ತನಿಖಾ ಸಂಸ್ಥೆಯಲ್ಲಿ..ಸಿದ್ದುಗೆ ಸಿಕ್ಕ ಕ್ಲೀನ್ ಚಿಟ್ ಎಷ್ಟು..? ಎಸಿಬಿ ಬಂದ್.. ಲೋಕಾಯುಕ್ತ ಓಪನ್..ಹೈಕೋರ್ಟ್ಗೆ ಇದ್ದ ಕಾರಣಗಳೇನು..? ಇದೇ ಈ ಹೊತ್ತಿನ ವಿಶೇಷ ಎಸಿಬಿ ಎತ್ತಂಗಡಿ ರಹಸ್ಯ 

ಬೆಂಗಳೂರು, (ಆಗಸ್ಟ್. 13): ಎಸಿಬಿ ರೇಡ್.. ಇದು ಐದಾರು ವರ್ಷಗಳಿಂದ ಸುದ್ದಿಗಳಲ್ಲಿ ಕೇಳಿ ಬರ್ತಾ ಇದ್ರೂ ಕೂಡ ಮುಂದೇನಾಯ್ತು ಅನ್ನೋದು ಮಾತ್ರ ಚಿದಂಬರ ರಹಸ್ಯವಾಗಿಯೇ ಉಳೀತಾ ಇತ್ತು. ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ತಂತೆ, ಕೆಜಿಗಟ್ಟಲೇ ಬಂಗಾರ ಇತ್ತಂತೆ ಅನ್ನೋ ಸುದ್ದಿ ಕೆಲವೇ ದಿನಗಳಲ್ಲಿ ಮರೆತೇ ಹೋಗೋ ಥರ ಆಗಿ ಬಿಡ್ತಾ ಇತ್ತು.

ಎಸಿಬಿಗೆ ಹೈಕೋರ್ಟ್‌ ಮತ್ತೆ ತರಾಟೆ

 ಅದಕ್ಕೆ ಕಾರಣ ಎಸಿಬಿ ಅಸಮರ್ಥ ಅಂತ ಅಲ್ಲ.. ಎಸಿಬಿಗೆ ಇದ್ದ ಶಕ್ತಿಯನ್ನೆಲ್ಲಾ ಮಾಜಿ ಸಿಎಂ ಸಿದ್ರಾಮಯ್ಯನವರು ಕಸಿದುಕೊಂಡೇ ಫೀಲ್ಡಿಗೆ ಬಿಟ್ಟಿದ್ದು.. ಈಗ ನ್ಯಾಯಾಲಯ ಎಸಿಬಿಯನ್ನ ಎತ್ತಂಗಡಿ ಮಾಡಿ ಲೋಕಾಯುಕ್ತದ ವ್ಯಾಪ್ತಿಗೆ ಹಾಕಿದೆ.. ಇದಕ್ಕೆ ಕಾರಣಗಳೇನು ? ಸಂಪೂರ್ಣ ವಿವರ ಇಲ್ಲಿದೆ ನೋಡಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more