ACB ಎತ್ತಂಗಡಿಗೆ ಹೈಕೋರ್ಟ್‌ಗೆ ಇದ್ದ ಕಾರಣಗಳೇನು? ಎಸಿಬಿಯಲ್ಲಿ ಹೇಗಿರುತ್ತೆ ಬಿ ರಿಪೋರ್ಟ್ ಹಂಗಾಮ?

ACB ಎತ್ತಂಗಡಿಗೆ ಹೈಕೋರ್ಟ್‌ಗೆ ಇದ್ದ ಕಾರಣಗಳೇನು? ಎಸಿಬಿಯಲ್ಲಿ ಹೇಗಿರುತ್ತೆ ಬಿ ರಿಪೋರ್ಟ್ ಹಂಗಾಮ?

Published : Aug 13, 2022, 07:34 PM IST

14000ಕ್ಕೂ ಹೆಚ್ಚು ಕೇಸ್..ಖರ್ಚಾಗಿದ್ದು 119 ಕೋಟಿ..ವೇಸ್ಟ್ ಆಗಿದ್ದೇಕೆ ಎಸಿಬಿ..? ಸರ್ಕಾರಿ ತನಿಖಾ ಸಂಸ್ಥೆಯಲ್ಲಿ..ಸಿದ್ದುಗೆ ಸಿಕ್ಕ ಕ್ಲೀನ್ ಚಿಟ್ ಎಷ್ಟು..? ಎಸಿಬಿ ಬಂದ್.. ಲೋಕಾಯುಕ್ತ ಓಪನ್..ಹೈಕೋರ್ಟ್ಗೆ ಇದ್ದ ಕಾರಣಗಳೇನು..? ಇದೇ ಈ ಹೊತ್ತಿನ ವಿಶೇಷ ಎಸಿಬಿ ಎತ್ತಂಗಡಿ ರಹಸ್ಯ 

ಬೆಂಗಳೂರು, (ಆಗಸ್ಟ್. 13): ಎಸಿಬಿ ರೇಡ್.. ಇದು ಐದಾರು ವರ್ಷಗಳಿಂದ ಸುದ್ದಿಗಳಲ್ಲಿ ಕೇಳಿ ಬರ್ತಾ ಇದ್ರೂ ಕೂಡ ಮುಂದೇನಾಯ್ತು ಅನ್ನೋದು ಮಾತ್ರ ಚಿದಂಬರ ರಹಸ್ಯವಾಗಿಯೇ ಉಳೀತಾ ಇತ್ತು. ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ತಂತೆ, ಕೆಜಿಗಟ್ಟಲೇ ಬಂಗಾರ ಇತ್ತಂತೆ ಅನ್ನೋ ಸುದ್ದಿ ಕೆಲವೇ ದಿನಗಳಲ್ಲಿ ಮರೆತೇ ಹೋಗೋ ಥರ ಆಗಿ ಬಿಡ್ತಾ ಇತ್ತು.

ಎಸಿಬಿಗೆ ಹೈಕೋರ್ಟ್‌ ಮತ್ತೆ ತರಾಟೆ

 ಅದಕ್ಕೆ ಕಾರಣ ಎಸಿಬಿ ಅಸಮರ್ಥ ಅಂತ ಅಲ್ಲ.. ಎಸಿಬಿಗೆ ಇದ್ದ ಶಕ್ತಿಯನ್ನೆಲ್ಲಾ ಮಾಜಿ ಸಿಎಂ ಸಿದ್ರಾಮಯ್ಯನವರು ಕಸಿದುಕೊಂಡೇ ಫೀಲ್ಡಿಗೆ ಬಿಟ್ಟಿದ್ದು.. ಈಗ ನ್ಯಾಯಾಲಯ ಎಸಿಬಿಯನ್ನ ಎತ್ತಂಗಡಿ ಮಾಡಿ ಲೋಕಾಯುಕ್ತದ ವ್ಯಾಪ್ತಿಗೆ ಹಾಕಿದೆ.. ಇದಕ್ಕೆ ಕಾರಣಗಳೇನು ? ಸಂಪೂರ್ಣ ವಿವರ ಇಲ್ಲಿದೆ ನೋಡಿ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more