ACB ಎತ್ತಂಗಡಿಗೆ ಹೈಕೋರ್ಟ್‌ಗೆ ಇದ್ದ ಕಾರಣಗಳೇನು? ಎಸಿಬಿಯಲ್ಲಿ ಹೇಗಿರುತ್ತೆ ಬಿ ರಿಪೋರ್ಟ್ ಹಂಗಾಮ?

ACB ಎತ್ತಂಗಡಿಗೆ ಹೈಕೋರ್ಟ್‌ಗೆ ಇದ್ದ ಕಾರಣಗಳೇನು? ಎಸಿಬಿಯಲ್ಲಿ ಹೇಗಿರುತ್ತೆ ಬಿ ರಿಪೋರ್ಟ್ ಹಂಗಾಮ?

Published : Aug 13, 2022, 07:34 PM IST

14000ಕ್ಕೂ ಹೆಚ್ಚು ಕೇಸ್..ಖರ್ಚಾಗಿದ್ದು 119 ಕೋಟಿ..ವೇಸ್ಟ್ ಆಗಿದ್ದೇಕೆ ಎಸಿಬಿ..? ಸರ್ಕಾರಿ ತನಿಖಾ ಸಂಸ್ಥೆಯಲ್ಲಿ..ಸಿದ್ದುಗೆ ಸಿಕ್ಕ ಕ್ಲೀನ್ ಚಿಟ್ ಎಷ್ಟು..? ಎಸಿಬಿ ಬಂದ್.. ಲೋಕಾಯುಕ್ತ ಓಪನ್..ಹೈಕೋರ್ಟ್ಗೆ ಇದ್ದ ಕಾರಣಗಳೇನು..? ಇದೇ ಈ ಹೊತ್ತಿನ ವಿಶೇಷ ಎಸಿಬಿ ಎತ್ತಂಗಡಿ ರಹಸ್ಯ 

ಬೆಂಗಳೂರು, (ಆಗಸ್ಟ್. 13): ಎಸಿಬಿ ರೇಡ್.. ಇದು ಐದಾರು ವರ್ಷಗಳಿಂದ ಸುದ್ದಿಗಳಲ್ಲಿ ಕೇಳಿ ಬರ್ತಾ ಇದ್ರೂ ಕೂಡ ಮುಂದೇನಾಯ್ತು ಅನ್ನೋದು ಮಾತ್ರ ಚಿದಂಬರ ರಹಸ್ಯವಾಗಿಯೇ ಉಳೀತಾ ಇತ್ತು. ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ತಂತೆ, ಕೆಜಿಗಟ್ಟಲೇ ಬಂಗಾರ ಇತ್ತಂತೆ ಅನ್ನೋ ಸುದ್ದಿ ಕೆಲವೇ ದಿನಗಳಲ್ಲಿ ಮರೆತೇ ಹೋಗೋ ಥರ ಆಗಿ ಬಿಡ್ತಾ ಇತ್ತು.

ಎಸಿಬಿಗೆ ಹೈಕೋರ್ಟ್‌ ಮತ್ತೆ ತರಾಟೆ

 ಅದಕ್ಕೆ ಕಾರಣ ಎಸಿಬಿ ಅಸಮರ್ಥ ಅಂತ ಅಲ್ಲ.. ಎಸಿಬಿಗೆ ಇದ್ದ ಶಕ್ತಿಯನ್ನೆಲ್ಲಾ ಮಾಜಿ ಸಿಎಂ ಸಿದ್ರಾಮಯ್ಯನವರು ಕಸಿದುಕೊಂಡೇ ಫೀಲ್ಡಿಗೆ ಬಿಟ್ಟಿದ್ದು.. ಈಗ ನ್ಯಾಯಾಲಯ ಎಸಿಬಿಯನ್ನ ಎತ್ತಂಗಡಿ ಮಾಡಿ ಲೋಕಾಯುಕ್ತದ ವ್ಯಾಪ್ತಿಗೆ ಹಾಕಿದೆ.. ಇದಕ್ಕೆ ಕಾರಣಗಳೇನು ? ಸಂಪೂರ್ಣ ವಿವರ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more