ಕೆ.ಸಿ ಜನರಲ್ ಆಸ್ಪತ್ರೆಗೆ ಹೈ-ಟೆಕ್ ಟಚ್‌: ಹಳೆಯ ಆಸ್ಪತ್ರೆಗೆ ಹೊಸ ರೂಪ ನೀಡಲು ಸಿದ್ಧತೆ

ಕೆ.ಸಿ ಜನರಲ್ ಆಸ್ಪತ್ರೆಗೆ ಹೈ-ಟೆಕ್ ಟಚ್‌: ಹಳೆಯ ಆಸ್ಪತ್ರೆಗೆ ಹೊಸ ರೂಪ ನೀಡಲು ಸಿದ್ಧತೆ

Published : Sep 10, 2023, 08:38 AM IST

ಆ ಆಸ್ಪತ್ರೆ ಪ್ರಸಿದ್ಧ ಹಾಗೂ ಹಳೆಯ ಆಸ್ಪತ್ರೆ. ದಿನ ಬೆಳಗಾದ್ರೆ ಸಾವಿರಾರು ಮಂದಿ ಚಿಕಿತ್ಸೆಗೆಂದು ಬಂದು ಹೋಗ್ತಾರೆ. ಆದ್ರೆ ಆಸ್ಪತ್ರೆ ಹಳೆಯದ್ದಾಗಿದ್ದರಿಂದ ಕೆಲ ಕಟ್ಟಡಗಳು ಶಿಥಿಗೊಂಡಿದ್ದವು. ಈ ಬಗ್ಗೆ ಸಾರ್ವಜನಿರಿಂದ ಸಾಲು, ಸಾಲು ದೂರು ಬಂದಿದ್ದವು. ಈ ಬೆನಲ್ಲೇ ಇದೀಗ ಆಸ್ಪತ್ರೆಯ  ರಿನೋವೇಷನ್ ಕಾರ್ಯ ಆರಂಭವಾಗಿದೆ.
 

ಇತ್ತೀಚೆಗೆ ರಾಜ್ಯದ ಬಹುತೇಕ ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯರ ಕೊರತೆ, ಉಪಕರಣಗಳ ಕೊರತೆಯೇ ಹೆಚ್ಚು. ಕೆಲ ಆಸ್ಪತ್ರೆಗಳಲ್ಲಿ ಕಟ್ಟಡಗಳು ಬೀಳೋ ಹಂತ ತಲುಪಿವೆ. ಇದರಿಂದ ನಿತ್ಯ ಸರ್ಕಾರಕ್ಕೆ ಹಾಗೂ ಆರೋಗ್ಯ ಇಲಾಖೆಗೆ(Health Department) ಸಾಲು, ಸಾಲು ದೂರುಗಳು ಬರ್ತಿವೆ. ಹೀಗಾಗಿ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಕೆಲ ಆಸ್ಪತ್ರೆಗಳಿಗೆ  ಹೈ-ಟೆಕ್ ಟಚ್ ನೀಡಲು ಮುಂದಾಗಿದೆ. ಹಳೆ ಹಾಗೂ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾದ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ(K.C.General Hospital) ಹೊಸ ರೂಪ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರಿ ಆಸ್ಪತ್ರೆಗಳು ಕಮ್ಮಿ ಇಲ್ಲ ಎಂಬಂತೆ ಕೆ.ಸಿ. ಜನರಲ್ ಆಸ್ಪತ್ರೆಗೆ  ಹೈಟೆಕ್ ರೂಪ ನೀಡಲು ಸಿದ್ದತೆ ನಡೆದಿದ್ದು ಕೆಲಸಗಳು ಬರದಿಂದ ಸಾಗುತ್ತಿದೆ. ಇದಕ್ಕೂ ಮೊದಲು ನಗರದ ಅನೇಕ ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao ) ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಅಂದೇ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಪಣ ತೊಟ್ಟಿದ್ದರು ಇದೀಗ ಕೆ.ಸಿ ಜನರಲ್ ಆಸ್ಪತ್ರೆಗೆ  ಹೊಸ ರೂಪ ನೀಡಲು ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಈ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಆಸ್ಪತ್ರೆಯ ‌ಸ್ಟ್ರಕ್ಚರ್ ಹಾಗೂ ಹೊಸ ಬಿಲ್ಡಿಂಗ್ ನಿರ್ಮಾಣಕ್ಕಾಗಿ ಇಂಜಿನಿಯರ್ಗಳೂ ಸ್ಥಳ ವೀಕ್ಷಣೆ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ:  2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದು ಬಾಗಿಲ ಬಳಿ ಬಂದಿತ್ತು?

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more