ಕೊರೋನಾ ತಡೆಯಲು ರಣತಂತ್ರ: ಗಡಿಯಲ್ಲಿ ಕಠಿಣ ನಿಯಮ ಜಾರಿ

ಕೊರೋನಾ ತಡೆಯಲು ರಣತಂತ್ರ: ಗಡಿಯಲ್ಲಿ ಕಠಿಣ ನಿಯಮ ಜಾರಿ

Published : Aug 01, 2021, 10:23 AM ISTUpdated : Aug 01, 2021, 10:27 AM IST

* ದೇಶದ ಅರ್ಧದಷ್ಟು ಪ್ರಕರಣಗಳು ಕೇರಳದಿಂದಲೇ ಪತ್ತೆ
* ಮಹಾರಾಷ್ಟ್ರದಲ್ಲೂ ದಿನೇ ದಿನೆ ಹೆಚ್ಚಾಗುತ್ತಿರುವ ಕೋವಿಡ್‌ ಪ್ರಕರಣಗಳು
* ಕೊರೋನಾ ನಿಯಂತ್ರಣಕ್ಕೆ ದಿನದ 24 ಗಂಟೆ ತಪಾಸಣೆ 

ಬೆಂಗಳೂರು(ಆ.01): ಕರ್ನಾಟಕಕ್ಕೆ ಕಂಟಕವಾಗುತ್ತಾ ಕೇರಳ ಮತ್ತು ಮಹಾರಾಷ್ಟ್ರ?, ಕೊರೋನಾ ಮೂರನೇ ಅಲೆ ಕೇರಳದಿಂದ ಬರುತ್ತಾ?. ದೇಶದ ಅರ್ಧದಷ್ಟು ಪ್ರಕರಣಗಳು ಕೇರಳದಿಂದಲೇ ಪತ್ತೆಯಾಗುತ್ತಿವೆ. ಮಹಾರಾಷ್ಟ್ರದಲ್ಲೂ ಕೂಡ ದಿನೇ ದಿನೆ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಕೇರಳಿಗರ ರಾಜ್ಯ ಪ್ರವಾಸಕ್ಕೆ ಕಠಿಣಾತಿ ಕಠಿಣ ನಿಯಮಗಳನ್ನ ಜಾರಿ ಮಾಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ದಿನದ 24 ಗಂಟೆಗಳ ಕಾಲ ತಪಾಸಣೆ ನಡೆಸಲಾಗುತ್ತಿದೆ. 

ಯಡಿಯೂರಪ್ಪ ನೋಡಿ ಕಲೀಬೇಕು: ಬೊಮ್ಮಾಯಿ ಬಳಿ ಬಿಎಸ್‌ವೈ ಹೊಗಳಿದ ಮೋದಿ!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!