ಕೊರೋನಾ ತಡೆಯಲು ರಣತಂತ್ರ: ಗಡಿಯಲ್ಲಿ ಕಠಿಣ ನಿಯಮ ಜಾರಿ

ಕೊರೋನಾ ತಡೆಯಲು ರಣತಂತ್ರ: ಗಡಿಯಲ್ಲಿ ಕಠಿಣ ನಿಯಮ ಜಾರಿ

Suvarna News   | Asianet News
Published : Aug 01, 2021, 10:23 AM ISTUpdated : Aug 01, 2021, 10:27 AM IST

* ದೇಶದ ಅರ್ಧದಷ್ಟು ಪ್ರಕರಣಗಳು ಕೇರಳದಿಂದಲೇ ಪತ್ತೆ
* ಮಹಾರಾಷ್ಟ್ರದಲ್ಲೂ ದಿನೇ ದಿನೆ ಹೆಚ್ಚಾಗುತ್ತಿರುವ ಕೋವಿಡ್‌ ಪ್ರಕರಣಗಳು
* ಕೊರೋನಾ ನಿಯಂತ್ರಣಕ್ಕೆ ದಿನದ 24 ಗಂಟೆ ತಪಾಸಣೆ 

ಬೆಂಗಳೂರು(ಆ.01): ಕರ್ನಾಟಕಕ್ಕೆ ಕಂಟಕವಾಗುತ್ತಾ ಕೇರಳ ಮತ್ತು ಮಹಾರಾಷ್ಟ್ರ?, ಕೊರೋನಾ ಮೂರನೇ ಅಲೆ ಕೇರಳದಿಂದ ಬರುತ್ತಾ?. ದೇಶದ ಅರ್ಧದಷ್ಟು ಪ್ರಕರಣಗಳು ಕೇರಳದಿಂದಲೇ ಪತ್ತೆಯಾಗುತ್ತಿವೆ. ಮಹಾರಾಷ್ಟ್ರದಲ್ಲೂ ಕೂಡ ದಿನೇ ದಿನೆ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಕೇರಳಿಗರ ರಾಜ್ಯ ಪ್ರವಾಸಕ್ಕೆ ಕಠಿಣಾತಿ ಕಠಿಣ ನಿಯಮಗಳನ್ನ ಜಾರಿ ಮಾಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ದಿನದ 24 ಗಂಟೆಗಳ ಕಾಲ ತಪಾಸಣೆ ನಡೆಸಲಾಗುತ್ತಿದೆ. 

ಯಡಿಯೂರಪ್ಪ ನೋಡಿ ಕಲೀಬೇಕು: ಬೊಮ್ಮಾಯಿ ಬಳಿ ಬಿಎಸ್‌ವೈ ಹೊಗಳಿದ ಮೋದಿ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!