ಕೊರೋನಾ ತಡೆಯಲು ರಣತಂತ್ರ: ಗಡಿಯಲ್ಲಿ ಕಠಿಣ ನಿಯಮ ಜಾರಿ

ಕೊರೋನಾ ತಡೆಯಲು ರಣತಂತ್ರ: ಗಡಿಯಲ್ಲಿ ಕಠಿಣ ನಿಯಮ ಜಾರಿ

Suvarna News   | Asianet News
Published : Aug 01, 2021, 10:23 AM ISTUpdated : Aug 01, 2021, 10:27 AM IST

* ದೇಶದ ಅರ್ಧದಷ್ಟು ಪ್ರಕರಣಗಳು ಕೇರಳದಿಂದಲೇ ಪತ್ತೆ
* ಮಹಾರಾಷ್ಟ್ರದಲ್ಲೂ ದಿನೇ ದಿನೆ ಹೆಚ್ಚಾಗುತ್ತಿರುವ ಕೋವಿಡ್‌ ಪ್ರಕರಣಗಳು
* ಕೊರೋನಾ ನಿಯಂತ್ರಣಕ್ಕೆ ದಿನದ 24 ಗಂಟೆ ತಪಾಸಣೆ 

ಬೆಂಗಳೂರು(ಆ.01): ಕರ್ನಾಟಕಕ್ಕೆ ಕಂಟಕವಾಗುತ್ತಾ ಕೇರಳ ಮತ್ತು ಮಹಾರಾಷ್ಟ್ರ?, ಕೊರೋನಾ ಮೂರನೇ ಅಲೆ ಕೇರಳದಿಂದ ಬರುತ್ತಾ?. ದೇಶದ ಅರ್ಧದಷ್ಟು ಪ್ರಕರಣಗಳು ಕೇರಳದಿಂದಲೇ ಪತ್ತೆಯಾಗುತ್ತಿವೆ. ಮಹಾರಾಷ್ಟ್ರದಲ್ಲೂ ಕೂಡ ದಿನೇ ದಿನೆ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ. ಕೇರಳಿಗರ ರಾಜ್ಯ ಪ್ರವಾಸಕ್ಕೆ ಕಠಿಣಾತಿ ಕಠಿಣ ನಿಯಮಗಳನ್ನ ಜಾರಿ ಮಾಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ದಿನದ 24 ಗಂಟೆಗಳ ಕಾಲ ತಪಾಸಣೆ ನಡೆಸಲಾಗುತ್ತಿದೆ. 

ಯಡಿಯೂರಪ್ಪ ನೋಡಿ ಕಲೀಬೇಕು: ಬೊಮ್ಮಾಯಿ ಬಳಿ ಬಿಎಸ್‌ವೈ ಹೊಗಳಿದ ಮೋದಿ!

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?