ಮಂಕಿಪಾಕ್ಸ್ ವೈರಸ್ ಭೀತಿ: ಕರ್ನಾಟಕದಲ್ಲಿ ಹೈಅಲರ್ಟ್‌..!

ಮಂಕಿಪಾಕ್ಸ್ ವೈರಸ್ ಭೀತಿ: ಕರ್ನಾಟಕದಲ್ಲಿ ಹೈಅಲರ್ಟ್‌..!

Published : Jun 12, 2022, 11:15 AM IST

*  ಏರ್‌ಪೋರ್ಟ್‌ಗಳಲ್ಲಿ ಹದ್ದಿನ ಕಣ್ಣು ಇಡುವಂತೆ ಸೂಚನೆ 
*  ಬೆಂಗಳೂರು, ಮಂಗಳೂರು ಏರ್‌ಪೋರ್ಟ್‌ಗಳಲ್ಲಿ ತಪಾಸಣೆ ಚುರುಕು
*  ವಿದೇಶಿ ಪ್ರಯಾಣಿಕರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯ
 

ಬೆಂಗಳೂರು(ಜೂ.12):  ವಿದೇಶಗಳಲ್ಲಿ ಮಂಕಿಪಾಕ್ಸ್ ವೈರಸ್‌ ಬೆಂಬಿಡದೆ ಕಾಡುತ್ತಿದೆ. ಸುಮಾರು 40 ದೇಶಗಳಲ್ಲಿ ಸಾವಿರಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಹೈಅಲರ್ಟ್‌ ಘೋಷಿಸಲಾಗಿದೆ. ಏರ್‌ಪೋರ್ಟ್‌ಗಳಲ್ಲಿ ಹದ್ದಿನ ಕಣ್ಣು ಇಡುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರು, ಮಂಗಳೂರು ಏರ್‌ಪೋರ್ಟ್‌ಗಳಲ್ಲಿ ತಪಾಸಣೆಯನ್ನ ಮತ್ತಷ್ಟು ಚುರುಕುಗೊಳಿಸಲಾಗಿದೆ. ವಿದೇಶಿ ಪ್ರಯಾಣಿಕರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯಗೊಳಿಸಲಾಗಿದೆ. ಸ್ಕ್ರೀನಿಂಗ್‌ಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಮುಸ್ಲಿಂ ಸಮುದಾಯ ಅನುಭವ ಮಂಟಪವನ್ನು ವಾಪಸ್ ಕೊಡಬೇಕು: ಆಂದೋಲ ಶ್ರೀ
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more