ಕೇರಳದಲ್ಲಿ ಟೊಮೋಟೋ ವೈರಸ್ ಅಟ್ಟಹಾಸ: ಕರ್ನಾಟಕದಲ್ಲಿ ಹೈಅಲರ್ಟ್‌..!

ಕೇರಳದಲ್ಲಿ ಟೊಮೋಟೋ ವೈರಸ್ ಅಟ್ಟಹಾಸ: ಕರ್ನಾಟಕದಲ್ಲಿ ಹೈಅಲರ್ಟ್‌..!

Published : May 12, 2022, 12:02 PM IST

*  ಜನರನ್ನ ಬಿಟ್ಟೂ ಬಿಡದೆ ಕಾಡುತ್ತಿವೆ ಸಾಲು ಸಾಲು ವೈರಸ್‌
*  ಕೇರಳದಲ್ಲಿ ಟೊಮೆಟೋ ವೈರಸ್‌ ಅಟ್ಟಹಾಸ 
*  ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರಿನಲ್ಲಿ ಕಟ್ಟೆಚ್ಚರ
 

ಬೆಂಗಳೂರು(ಮೇ.12): ಕೊರೋನಾ ಅಯ್ತು ಇದೀಗ ಮತ್ತೊಂದು ಹೆಮ್ಮಾರಿ ಕಾಟ ಶುರುವಾಗಿದೆ. ಜನರನ್ನ ಬಿಟ್ಟೂ ಬಿಡದೆ ಕಾಡುತ್ತಿವೆ ಸಾಲು ಸಾಲು ವೈರಸ್‌ಗಳು.  ಟೊಮೆಟೋ ಫ್ಲೂ ಎಂಬ ವೈರಸ್‌ ಕಾಟು ಶುರು ಮಾಡಿದೆ. ಈಗಾಗಲೇ ಕೇರಳದಲ್ಲಿ ಟೊಮೆಟೋ ವೈರಸ್‌ ಅಟ್ಟಹಾಸ ಮೆರೆಯುತ್ತಿದೆ. ಟೊಮೆಟೋ ಜ್ವರ ಮಕ್ಕಳಲ್ಲಿ ಕಾಣಿಸಿಕೊಂಡಿದೆ. ಟೊಮೆಟೋ ಜ್ವರ ಕೆಂಪು ಬಣ್ಣದ ಇಂದು ದದ್ದು ಆಗಿದೆ. ಮೈತುಂಬ ಗುಳ್ಳೆಗಳಾಗುತ್ತವೆ. ಅದು ಟೊಮೆಟೋ ರೀತಿಯಲ್ಲಿ ಇರುತ್ತೆ, ಹೀಗಾಗಿ ಟೊಮೆಟೋ ಫ್ಲೂ ಎಂಬ ಹೆಸರು ಬಂದಿದೆ.  ಈ ಜ್ವರ ಕಾಣಿಸಿಕೊಂಡ ಮಕ್ಕಳಲ್ಲಿ ಚರ್ಮದ ಕಿರಿಕಿರಿ, ಆಯಾಸ, ಮೈಕೈ ನೋವು ಕಂಡು ಬರುತ್ತವೆ. ಹೀಗಾಗಿ ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲು ಹೇಳಲಾಗಿದೆ. 

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more