ಕೇರಳದಲ್ಲಿ ಟೊಮೋಟೋ ವೈರಸ್ ಅಟ್ಟಹಾಸ: ಕರ್ನಾಟಕದಲ್ಲಿ ಹೈಅಲರ್ಟ್‌..!

ಕೇರಳದಲ್ಲಿ ಟೊಮೋಟೋ ವೈರಸ್ ಅಟ್ಟಹಾಸ: ಕರ್ನಾಟಕದಲ್ಲಿ ಹೈಅಲರ್ಟ್‌..!

Published : May 12, 2022, 12:02 PM IST

*  ಜನರನ್ನ ಬಿಟ್ಟೂ ಬಿಡದೆ ಕಾಡುತ್ತಿವೆ ಸಾಲು ಸಾಲು ವೈರಸ್‌
*  ಕೇರಳದಲ್ಲಿ ಟೊಮೆಟೋ ವೈರಸ್‌ ಅಟ್ಟಹಾಸ 
*  ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರಿನಲ್ಲಿ ಕಟ್ಟೆಚ್ಚರ
 

ಬೆಂಗಳೂರು(ಮೇ.12): ಕೊರೋನಾ ಅಯ್ತು ಇದೀಗ ಮತ್ತೊಂದು ಹೆಮ್ಮಾರಿ ಕಾಟ ಶುರುವಾಗಿದೆ. ಜನರನ್ನ ಬಿಟ್ಟೂ ಬಿಡದೆ ಕಾಡುತ್ತಿವೆ ಸಾಲು ಸಾಲು ವೈರಸ್‌ಗಳು.  ಟೊಮೆಟೋ ಫ್ಲೂ ಎಂಬ ವೈರಸ್‌ ಕಾಟು ಶುರು ಮಾಡಿದೆ. ಈಗಾಗಲೇ ಕೇರಳದಲ್ಲಿ ಟೊಮೆಟೋ ವೈರಸ್‌ ಅಟ್ಟಹಾಸ ಮೆರೆಯುತ್ತಿದೆ. ಟೊಮೆಟೋ ಜ್ವರ ಮಕ್ಕಳಲ್ಲಿ ಕಾಣಿಸಿಕೊಂಡಿದೆ. ಟೊಮೆಟೋ ಜ್ವರ ಕೆಂಪು ಬಣ್ಣದ ಇಂದು ದದ್ದು ಆಗಿದೆ. ಮೈತುಂಬ ಗುಳ್ಳೆಗಳಾಗುತ್ತವೆ. ಅದು ಟೊಮೆಟೋ ರೀತಿಯಲ್ಲಿ ಇರುತ್ತೆ, ಹೀಗಾಗಿ ಟೊಮೆಟೋ ಫ್ಲೂ ಎಂಬ ಹೆಸರು ಬಂದಿದೆ.  ಈ ಜ್ವರ ಕಾಣಿಸಿಕೊಂಡ ಮಕ್ಕಳಲ್ಲಿ ಚರ್ಮದ ಕಿರಿಕಿರಿ, ಆಯಾಸ, ಮೈಕೈ ನೋವು ಕಂಡು ಬರುತ್ತವೆ. ಹೀಗಾಗಿ ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲು ಹೇಳಲಾಗಿದೆ. 

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more