ಕೇರಳದಲ್ಲಿ ಟೊಮೋಟೋ ವೈರಸ್ ಅಟ್ಟಹಾಸ: ಕರ್ನಾಟಕದಲ್ಲಿ ಹೈಅಲರ್ಟ್‌..!

ಕೇರಳದಲ್ಲಿ ಟೊಮೋಟೋ ವೈರಸ್ ಅಟ್ಟಹಾಸ: ಕರ್ನಾಟಕದಲ್ಲಿ ಹೈಅಲರ್ಟ್‌..!

Published : May 12, 2022, 12:02 PM IST

*  ಜನರನ್ನ ಬಿಟ್ಟೂ ಬಿಡದೆ ಕಾಡುತ್ತಿವೆ ಸಾಲು ಸಾಲು ವೈರಸ್‌
*  ಕೇರಳದಲ್ಲಿ ಟೊಮೆಟೋ ವೈರಸ್‌ ಅಟ್ಟಹಾಸ 
*  ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರಿನಲ್ಲಿ ಕಟ್ಟೆಚ್ಚರ
 

ಬೆಂಗಳೂರು(ಮೇ.12): ಕೊರೋನಾ ಅಯ್ತು ಇದೀಗ ಮತ್ತೊಂದು ಹೆಮ್ಮಾರಿ ಕಾಟ ಶುರುವಾಗಿದೆ. ಜನರನ್ನ ಬಿಟ್ಟೂ ಬಿಡದೆ ಕಾಡುತ್ತಿವೆ ಸಾಲು ಸಾಲು ವೈರಸ್‌ಗಳು.  ಟೊಮೆಟೋ ಫ್ಲೂ ಎಂಬ ವೈರಸ್‌ ಕಾಟು ಶುರು ಮಾಡಿದೆ. ಈಗಾಗಲೇ ಕೇರಳದಲ್ಲಿ ಟೊಮೆಟೋ ವೈರಸ್‌ ಅಟ್ಟಹಾಸ ಮೆರೆಯುತ್ತಿದೆ. ಟೊಮೆಟೋ ಜ್ವರ ಮಕ್ಕಳಲ್ಲಿ ಕಾಣಿಸಿಕೊಂಡಿದೆ. ಟೊಮೆಟೋ ಜ್ವರ ಕೆಂಪು ಬಣ್ಣದ ಇಂದು ದದ್ದು ಆಗಿದೆ. ಮೈತುಂಬ ಗುಳ್ಳೆಗಳಾಗುತ್ತವೆ. ಅದು ಟೊಮೆಟೋ ರೀತಿಯಲ್ಲಿ ಇರುತ್ತೆ, ಹೀಗಾಗಿ ಟೊಮೆಟೋ ಫ್ಲೂ ಎಂಬ ಹೆಸರು ಬಂದಿದೆ.  ಈ ಜ್ವರ ಕಾಣಿಸಿಕೊಂಡ ಮಕ್ಕಳಲ್ಲಿ ಚರ್ಮದ ಕಿರಿಕಿರಿ, ಆಯಾಸ, ಮೈಕೈ ನೋವು ಕಂಡು ಬರುತ್ತವೆ. ಹೀಗಾಗಿ ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲು ಹೇಳಲಾಗಿದೆ. 

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more