ಕೇರಳದಲ್ಲಿ ಟೊಮೋಟೋ ವೈರಸ್ ಅಟ್ಟಹಾಸ: ಕರ್ನಾಟಕದಲ್ಲಿ ಹೈಅಲರ್ಟ್‌..!

ಕೇರಳದಲ್ಲಿ ಟೊಮೋಟೋ ವೈರಸ್ ಅಟ್ಟಹಾಸ: ಕರ್ನಾಟಕದಲ್ಲಿ ಹೈಅಲರ್ಟ್‌..!

Published : May 12, 2022, 12:02 PM IST

*  ಜನರನ್ನ ಬಿಟ್ಟೂ ಬಿಡದೆ ಕಾಡುತ್ತಿವೆ ಸಾಲು ಸಾಲು ವೈರಸ್‌
*  ಕೇರಳದಲ್ಲಿ ಟೊಮೆಟೋ ವೈರಸ್‌ ಅಟ್ಟಹಾಸ 
*  ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರಿನಲ್ಲಿ ಕಟ್ಟೆಚ್ಚರ
 

ಬೆಂಗಳೂರು(ಮೇ.12): ಕೊರೋನಾ ಅಯ್ತು ಇದೀಗ ಮತ್ತೊಂದು ಹೆಮ್ಮಾರಿ ಕಾಟ ಶುರುವಾಗಿದೆ. ಜನರನ್ನ ಬಿಟ್ಟೂ ಬಿಡದೆ ಕಾಡುತ್ತಿವೆ ಸಾಲು ಸಾಲು ವೈರಸ್‌ಗಳು.  ಟೊಮೆಟೋ ಫ್ಲೂ ಎಂಬ ವೈರಸ್‌ ಕಾಟು ಶುರು ಮಾಡಿದೆ. ಈಗಾಗಲೇ ಕೇರಳದಲ್ಲಿ ಟೊಮೆಟೋ ವೈರಸ್‌ ಅಟ್ಟಹಾಸ ಮೆರೆಯುತ್ತಿದೆ. ಟೊಮೆಟೋ ಜ್ವರ ಮಕ್ಕಳಲ್ಲಿ ಕಾಣಿಸಿಕೊಂಡಿದೆ. ಟೊಮೆಟೋ ಜ್ವರ ಕೆಂಪು ಬಣ್ಣದ ಇಂದು ದದ್ದು ಆಗಿದೆ. ಮೈತುಂಬ ಗುಳ್ಳೆಗಳಾಗುತ್ತವೆ. ಅದು ಟೊಮೆಟೋ ರೀತಿಯಲ್ಲಿ ಇರುತ್ತೆ, ಹೀಗಾಗಿ ಟೊಮೆಟೋ ಫ್ಲೂ ಎಂಬ ಹೆಸರು ಬಂದಿದೆ.  ಈ ಜ್ವರ ಕಾಣಿಸಿಕೊಂಡ ಮಕ್ಕಳಲ್ಲಿ ಚರ್ಮದ ಕಿರಿಕಿರಿ, ಆಯಾಸ, ಮೈಕೈ ನೋವು ಕಂಡು ಬರುತ್ತವೆ. ಹೀಗಾಗಿ ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲು ಹೇಳಲಾಗಿದೆ. 

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ
 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more