ಕೇರಳದಲ್ಲಿ ಟೊಮೋಟೋ ವೈರಸ್ ಅಟ್ಟಹಾಸ: ಕರ್ನಾಟಕದಲ್ಲಿ ಹೈಅಲರ್ಟ್‌..!

ಕೇರಳದಲ್ಲಿ ಟೊಮೋಟೋ ವೈರಸ್ ಅಟ್ಟಹಾಸ: ಕರ್ನಾಟಕದಲ್ಲಿ ಹೈಅಲರ್ಟ್‌..!

Published : May 12, 2022, 12:02 PM IST

*  ಜನರನ್ನ ಬಿಟ್ಟೂ ಬಿಡದೆ ಕಾಡುತ್ತಿವೆ ಸಾಲು ಸಾಲು ವೈರಸ್‌
*  ಕೇರಳದಲ್ಲಿ ಟೊಮೆಟೋ ವೈರಸ್‌ ಅಟ್ಟಹಾಸ 
*  ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರಿನಲ್ಲಿ ಕಟ್ಟೆಚ್ಚರ
 

ಬೆಂಗಳೂರು(ಮೇ.12): ಕೊರೋನಾ ಅಯ್ತು ಇದೀಗ ಮತ್ತೊಂದು ಹೆಮ್ಮಾರಿ ಕಾಟ ಶುರುವಾಗಿದೆ. ಜನರನ್ನ ಬಿಟ್ಟೂ ಬಿಡದೆ ಕಾಡುತ್ತಿವೆ ಸಾಲು ಸಾಲು ವೈರಸ್‌ಗಳು.  ಟೊಮೆಟೋ ಫ್ಲೂ ಎಂಬ ವೈರಸ್‌ ಕಾಟು ಶುರು ಮಾಡಿದೆ. ಈಗಾಗಲೇ ಕೇರಳದಲ್ಲಿ ಟೊಮೆಟೋ ವೈರಸ್‌ ಅಟ್ಟಹಾಸ ಮೆರೆಯುತ್ತಿದೆ. ಟೊಮೆಟೋ ಜ್ವರ ಮಕ್ಕಳಲ್ಲಿ ಕಾಣಿಸಿಕೊಂಡಿದೆ. ಟೊಮೆಟೋ ಜ್ವರ ಕೆಂಪು ಬಣ್ಣದ ಇಂದು ದದ್ದು ಆಗಿದೆ. ಮೈತುಂಬ ಗುಳ್ಳೆಗಳಾಗುತ್ತವೆ. ಅದು ಟೊಮೆಟೋ ರೀತಿಯಲ್ಲಿ ಇರುತ್ತೆ, ಹೀಗಾಗಿ ಟೊಮೆಟೋ ಫ್ಲೂ ಎಂಬ ಹೆಸರು ಬಂದಿದೆ.  ಈ ಜ್ವರ ಕಾಣಿಸಿಕೊಂಡ ಮಕ್ಕಳಲ್ಲಿ ಚರ್ಮದ ಕಿರಿಕಿರಿ, ಆಯಾಸ, ಮೈಕೈ ನೋವು ಕಂಡು ಬರುತ್ತವೆ. ಹೀಗಾಗಿ ದಕ್ಷಿಣ ಕನ್ನಡ, ಚಾಮರಾಜನಗರ, ಉಡುಪಿ, ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲು ಹೇಳಲಾಗಿದೆ. 

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more