ಕರ್ನಾಟಕದ ಮೇಲೆ ಉಗ್ರರ ಕಣ್ಣು: ಹೈಅಲರ್ಟ್‌ ಘೋಷಣೆ

ಕರ್ನಾಟಕದ ಮೇಲೆ ಉಗ್ರರ ಕಣ್ಣು: ಹೈಅಲರ್ಟ್‌ ಘೋಷಣೆ

Suvarna News   | Asianet News
Published : Sep 24, 2021, 02:41 PM IST

*   ಕರ್ನಾಟಕದಲ್ಲಿ ರಕ್ತಪಾತಕ್ಕೆ ಉಗ್ರರ ಸ್ಕೆಚ್‌ 
*   ಹಬ್ಬದ ಸಂದರ್ಭವನ್ನೇ ಬಳಸಿ ಬಾಂಬ್‌ ದಾಳಿಗೆ ಐಸಿಸಿ ಉಗ್ರರ ಸಂಚು
*   ಕಡಲತಡಿಯಲ್ಲಿ ಹೈಅಲರ್ಟ್‌ ಘೋಷಿಸುವಂತೆ ಕೇಂದ್ರ ಸೂಚನೆ
 

ಬೆಂಗಳೂರು(ಸೆ.24): ಶಾಂತವಾಗಿರುವ ಕರ್ನಾಟಕದಲ್ಲಿ ರಕ್ತಪಾತಕ್ಕೆ ಉಗ್ರರು ಸ್ಕೆಚ್‌ ಹಾಕಿದ್ದಾರೆ. ಪ್ಲಾಸ್ಟಿಕ್‌ ಲಂಚ್‌ ಬಾಕ್ಸ್‌ ಆಕಾರದಲ್ಲಿ ಐಇಡಿ(IED) ತುಂಬಿ ಬ್ಲಾಸ್ಟ್‌ ಮಾಡಲು ಉಗ್ರರು ಪ್ಲ್ಯಾನ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಬ್ಬದ ಸಂದರ್ಭವನ್ನೇ ಬಳಸಿ ಬಾಂಬ್‌ ದಾಳಿಗೆ ಐಸಿಸಿ ಉಗ್ರರು ಸಂಚು ರೂಪಿಸಿದ್ದಾರೆ. ರಾಜ್ಯದ ಕರಾವಳಿ ಪ್ರದೇಶವೇ ಉಗ್ರ ದಾಳಿಯ ಹಾಟ್‌ಸ್ಪಾಟ್‌ ಆಗಿದೆ. ಹೀಗಾಗಿ ಕಡಲತಡಿಯಲ್ಲಿ ಹೈಅಲರ್ಟ್‌ ಘೋಷಿಸುವಂತೆ ಕೇಂದ್ರ ರಾಜ್ಯಕ್ಕೆ ಸೂಚನೆ ನೀಡಿದೆ. ಕೇಂದ್ರದ ಗುಪ್ತಚರ ಇಲಾಖೆ ಏಜನ್ಸಿಗಳಿಂದ ಉಗ್ರ ದಾಳಿಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಕಡಲ ತಡಿ, ದಟ್ಟಾರಣ್ಯ, ಪರ್ವತ ಪ್ರದೇಶಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!