ಕರ್ನಾಟಕದ ಮೇಲೆ ಉಗ್ರರ ಕಣ್ಣು: ಹೈಅಲರ್ಟ್‌ ಘೋಷಣೆ

ಕರ್ನಾಟಕದ ಮೇಲೆ ಉಗ್ರರ ಕಣ್ಣು: ಹೈಅಲರ್ಟ್‌ ಘೋಷಣೆ

Suvarna News   | Asianet News
Published : Sep 24, 2021, 02:41 PM IST

*   ಕರ್ನಾಟಕದಲ್ಲಿ ರಕ್ತಪಾತಕ್ಕೆ ಉಗ್ರರ ಸ್ಕೆಚ್‌ 
*   ಹಬ್ಬದ ಸಂದರ್ಭವನ್ನೇ ಬಳಸಿ ಬಾಂಬ್‌ ದಾಳಿಗೆ ಐಸಿಸಿ ಉಗ್ರರ ಸಂಚು
*   ಕಡಲತಡಿಯಲ್ಲಿ ಹೈಅಲರ್ಟ್‌ ಘೋಷಿಸುವಂತೆ ಕೇಂದ್ರ ಸೂಚನೆ
 

ಬೆಂಗಳೂರು(ಸೆ.24): ಶಾಂತವಾಗಿರುವ ಕರ್ನಾಟಕದಲ್ಲಿ ರಕ್ತಪಾತಕ್ಕೆ ಉಗ್ರರು ಸ್ಕೆಚ್‌ ಹಾಕಿದ್ದಾರೆ. ಪ್ಲಾಸ್ಟಿಕ್‌ ಲಂಚ್‌ ಬಾಕ್ಸ್‌ ಆಕಾರದಲ್ಲಿ ಐಇಡಿ(IED) ತುಂಬಿ ಬ್ಲಾಸ್ಟ್‌ ಮಾಡಲು ಉಗ್ರರು ಪ್ಲ್ಯಾನ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಬ್ಬದ ಸಂದರ್ಭವನ್ನೇ ಬಳಸಿ ಬಾಂಬ್‌ ದಾಳಿಗೆ ಐಸಿಸಿ ಉಗ್ರರು ಸಂಚು ರೂಪಿಸಿದ್ದಾರೆ. ರಾಜ್ಯದ ಕರಾವಳಿ ಪ್ರದೇಶವೇ ಉಗ್ರ ದಾಳಿಯ ಹಾಟ್‌ಸ್ಪಾಟ್‌ ಆಗಿದೆ. ಹೀಗಾಗಿ ಕಡಲತಡಿಯಲ್ಲಿ ಹೈಅಲರ್ಟ್‌ ಘೋಷಿಸುವಂತೆ ಕೇಂದ್ರ ರಾಜ್ಯಕ್ಕೆ ಸೂಚನೆ ನೀಡಿದೆ. ಕೇಂದ್ರದ ಗುಪ್ತಚರ ಇಲಾಖೆ ಏಜನ್ಸಿಗಳಿಂದ ಉಗ್ರ ದಾಳಿಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಕಡಲ ತಡಿ, ದಟ್ಟಾರಣ್ಯ, ಪರ್ವತ ಪ್ರದೇಶಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?