ಕರ್ನಾಟಕದ ಮೇಲೆ ಉಗ್ರರ ಕಣ್ಣು: ಹೈಅಲರ್ಟ್‌ ಘೋಷಣೆ

ಕರ್ನಾಟಕದ ಮೇಲೆ ಉಗ್ರರ ಕಣ್ಣು: ಹೈಅಲರ್ಟ್‌ ಘೋಷಣೆ

Suvarna News   | Asianet News
Published : Sep 24, 2021, 02:41 PM IST

*   ಕರ್ನಾಟಕದಲ್ಲಿ ರಕ್ತಪಾತಕ್ಕೆ ಉಗ್ರರ ಸ್ಕೆಚ್‌ 
*   ಹಬ್ಬದ ಸಂದರ್ಭವನ್ನೇ ಬಳಸಿ ಬಾಂಬ್‌ ದಾಳಿಗೆ ಐಸಿಸಿ ಉಗ್ರರ ಸಂಚು
*   ಕಡಲತಡಿಯಲ್ಲಿ ಹೈಅಲರ್ಟ್‌ ಘೋಷಿಸುವಂತೆ ಕೇಂದ್ರ ಸೂಚನೆ
 

ಬೆಂಗಳೂರು(ಸೆ.24): ಶಾಂತವಾಗಿರುವ ಕರ್ನಾಟಕದಲ್ಲಿ ರಕ್ತಪಾತಕ್ಕೆ ಉಗ್ರರು ಸ್ಕೆಚ್‌ ಹಾಕಿದ್ದಾರೆ. ಪ್ಲಾಸ್ಟಿಕ್‌ ಲಂಚ್‌ ಬಾಕ್ಸ್‌ ಆಕಾರದಲ್ಲಿ ಐಇಡಿ(IED) ತುಂಬಿ ಬ್ಲಾಸ್ಟ್‌ ಮಾಡಲು ಉಗ್ರರು ಪ್ಲ್ಯಾನ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಬ್ಬದ ಸಂದರ್ಭವನ್ನೇ ಬಳಸಿ ಬಾಂಬ್‌ ದಾಳಿಗೆ ಐಸಿಸಿ ಉಗ್ರರು ಸಂಚು ರೂಪಿಸಿದ್ದಾರೆ. ರಾಜ್ಯದ ಕರಾವಳಿ ಪ್ರದೇಶವೇ ಉಗ್ರ ದಾಳಿಯ ಹಾಟ್‌ಸ್ಪಾಟ್‌ ಆಗಿದೆ. ಹೀಗಾಗಿ ಕಡಲತಡಿಯಲ್ಲಿ ಹೈಅಲರ್ಟ್‌ ಘೋಷಿಸುವಂತೆ ಕೇಂದ್ರ ರಾಜ್ಯಕ್ಕೆ ಸೂಚನೆ ನೀಡಿದೆ. ಕೇಂದ್ರದ ಗುಪ್ತಚರ ಇಲಾಖೆ ಏಜನ್ಸಿಗಳಿಂದ ಉಗ್ರ ದಾಳಿಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಕಡಲ ತಡಿ, ದಟ್ಟಾರಣ್ಯ, ಪರ್ವತ ಪ್ರದೇಶಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!