ಕರ್ನಾಟಕದ ಮೇಲೆ ಉಗ್ರರ ಕಣ್ಣು: ಹೈಅಲರ್ಟ್‌ ಘೋಷಣೆ

ಕರ್ನಾಟಕದ ಮೇಲೆ ಉಗ್ರರ ಕಣ್ಣು: ಹೈಅಲರ್ಟ್‌ ಘೋಷಣೆ

Suvarna News   | Asianet News
Published : Sep 24, 2021, 02:41 PM IST

*   ಕರ್ನಾಟಕದಲ್ಲಿ ರಕ್ತಪಾತಕ್ಕೆ ಉಗ್ರರ ಸ್ಕೆಚ್‌ 
*   ಹಬ್ಬದ ಸಂದರ್ಭವನ್ನೇ ಬಳಸಿ ಬಾಂಬ್‌ ದಾಳಿಗೆ ಐಸಿಸಿ ಉಗ್ರರ ಸಂಚು
*   ಕಡಲತಡಿಯಲ್ಲಿ ಹೈಅಲರ್ಟ್‌ ಘೋಷಿಸುವಂತೆ ಕೇಂದ್ರ ಸೂಚನೆ
 

ಬೆಂಗಳೂರು(ಸೆ.24): ಶಾಂತವಾಗಿರುವ ಕರ್ನಾಟಕದಲ್ಲಿ ರಕ್ತಪಾತಕ್ಕೆ ಉಗ್ರರು ಸ್ಕೆಚ್‌ ಹಾಕಿದ್ದಾರೆ. ಪ್ಲಾಸ್ಟಿಕ್‌ ಲಂಚ್‌ ಬಾಕ್ಸ್‌ ಆಕಾರದಲ್ಲಿ ಐಇಡಿ(IED) ತುಂಬಿ ಬ್ಲಾಸ್ಟ್‌ ಮಾಡಲು ಉಗ್ರರು ಪ್ಲ್ಯಾನ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಬ್ಬದ ಸಂದರ್ಭವನ್ನೇ ಬಳಸಿ ಬಾಂಬ್‌ ದಾಳಿಗೆ ಐಸಿಸಿ ಉಗ್ರರು ಸಂಚು ರೂಪಿಸಿದ್ದಾರೆ. ರಾಜ್ಯದ ಕರಾವಳಿ ಪ್ರದೇಶವೇ ಉಗ್ರ ದಾಳಿಯ ಹಾಟ್‌ಸ್ಪಾಟ್‌ ಆಗಿದೆ. ಹೀಗಾಗಿ ಕಡಲತಡಿಯಲ್ಲಿ ಹೈಅಲರ್ಟ್‌ ಘೋಷಿಸುವಂತೆ ಕೇಂದ್ರ ರಾಜ್ಯಕ್ಕೆ ಸೂಚನೆ ನೀಡಿದೆ. ಕೇಂದ್ರದ ಗುಪ್ತಚರ ಇಲಾಖೆ ಏಜನ್ಸಿಗಳಿಂದ ಉಗ್ರ ದಾಳಿಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಕಡಲ ತಡಿ, ದಟ್ಟಾರಣ್ಯ, ಪರ್ವತ ಪ್ರದೇಶಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!