ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ: ಸಿಎಂಗೆ ದಂಡ ವಿಧಿಸಿದ ಹೈಕೋರ್ಟ್‌

ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ: ಸಿಎಂಗೆ ದಂಡ ವಿಧಿಸಿದ ಹೈಕೋರ್ಟ್‌

Published : Feb 06, 2024, 04:03 PM IST

ಸಿಎಂ ಸಿದ್ದರಾಮಯ್ಯಗೆ ದಂಡ ವಿಧಿಸಿದ ಕೋರ್ಟ್
ಸಿಎಂ ಸೇರಿ ಮೂವರಿಗೆ 10 ಸಾವಿರ ರೂ. ದಂಡ
ವಿಶೇಷ ಕೋರ್ಟ್ ಎದುರು ಹಾಜರಾಗಲು ಸೂಚನೆ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆ ಸಚಿವರಾಗಿದ್ದ ಕೆ.ಎಸ್.‌ಈಶ್ವರಪ್ಪ(KS Eshwarappa) ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆ(Protest) ನಡೆಸಲಾಯಿತು. ಈ ವೇಳೆ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈಗೌಂಡ್ರ್ಸ್ ಠಾಣಾ ಪೊಲೀಸರು(Police) ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ  42ನೇ ಎಸಿಎಂಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜಾರಿ ಮಾಡಿದ್ದ ಎನ್‌ಬಿಡಬ್ಲ್ಯೂ( ಜಾಮೀನು ರಹಿತ ಬಂಧನ ವಾರೆಂಟ್ )ಹಾಗೂ ವಿಶೇಷ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.‌ಪಾಟೀಲ್ ಮತ್ತು ಎಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅರ್ಜಿ ಸಲ್ಲಿಸಿದ್ರು. ಈ ಅರ್ಜಿ ವಜಾಗೊಳಿಸಿ 10 ಸಾವಿರ ದಂಡ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ‌ಜೊತೆಗೆ ಮಾರ್ಚ್ 6ರಂದು ಸಿದ್ದರಾಮಯ್ಯ ಎಂದು ವಿಶೇಷ ಕೋರ್ಟ್ ಮುಂದೆ ಹಾಜರಾಗಲು ಕೋರ್ಟ್‌ ಸೂಚಿಸಿದೆ.

ಇದನ್ನೂ ವೀಕ್ಷಿಸಿ:  ಅರುಣ್ ಪುತ್ತಿಲ ಪಕ್ಷ ಸೇರ್ಪಡಗೆ ಬಿಜೆಪಿಗೇ ಗಡುವು ಕೊಟ್ಟರಾ..? 3 ದಿನಗಳ ಒಳಗೆ ಒಂದು ನಿರ್ಧಾರಕ್ಕೆ ಬರುತ್ತಾ ಬಿಜೆಪಿ?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more