ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ: ಸಿಎಂಗೆ ದಂಡ ವಿಧಿಸಿದ ಹೈಕೋರ್ಟ್‌

ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ: ಸಿಎಂಗೆ ದಂಡ ವಿಧಿಸಿದ ಹೈಕೋರ್ಟ್‌

Published : Feb 06, 2024, 04:03 PM IST

ಸಿಎಂ ಸಿದ್ದರಾಮಯ್ಯಗೆ ದಂಡ ವಿಧಿಸಿದ ಕೋರ್ಟ್
ಸಿಎಂ ಸೇರಿ ಮೂವರಿಗೆ 10 ಸಾವಿರ ರೂ. ದಂಡ
ವಿಶೇಷ ಕೋರ್ಟ್ ಎದುರು ಹಾಜರಾಗಲು ಸೂಚನೆ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆ ಸಚಿವರಾಗಿದ್ದ ಕೆ.ಎಸ್.‌ಈಶ್ವರಪ್ಪ(KS Eshwarappa) ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆ(Protest) ನಡೆಸಲಾಯಿತು. ಈ ವೇಳೆ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈಗೌಂಡ್ರ್ಸ್ ಠಾಣಾ ಪೊಲೀಸರು(Police) ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ  42ನೇ ಎಸಿಎಂಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜಾರಿ ಮಾಡಿದ್ದ ಎನ್‌ಬಿಡಬ್ಲ್ಯೂ( ಜಾಮೀನು ರಹಿತ ಬಂಧನ ವಾರೆಂಟ್ )ಹಾಗೂ ವಿಶೇಷ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.‌ಪಾಟೀಲ್ ಮತ್ತು ಎಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅರ್ಜಿ ಸಲ್ಲಿಸಿದ್ರು. ಈ ಅರ್ಜಿ ವಜಾಗೊಳಿಸಿ 10 ಸಾವಿರ ದಂಡ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ‌ಜೊತೆಗೆ ಮಾರ್ಚ್ 6ರಂದು ಸಿದ್ದರಾಮಯ್ಯ ಎಂದು ವಿಶೇಷ ಕೋರ್ಟ್ ಮುಂದೆ ಹಾಜರಾಗಲು ಕೋರ್ಟ್‌ ಸೂಚಿಸಿದೆ.

ಇದನ್ನೂ ವೀಕ್ಷಿಸಿ:  ಅರುಣ್ ಪುತ್ತಿಲ ಪಕ್ಷ ಸೇರ್ಪಡಗೆ ಬಿಜೆಪಿಗೇ ಗಡುವು ಕೊಟ್ಟರಾ..? 3 ದಿನಗಳ ಒಳಗೆ ಒಂದು ನಿರ್ಧಾರಕ್ಕೆ ಬರುತ್ತಾ ಬಿಜೆಪಿ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more