ಅಂಕೋಲಾ- ಹುಬ್ಬಳ್ಳಿ ರೈಲ್ವೆ ಯೋಜನೆಗೆ ಗ್ರೀನ್ ಸಿಗ್ನಲ್: ವೃಕ್ಷ ಫೌಂಡೇಶನ್ ಅರ್ಜಿ ರದ್ದುಗೊಳಿಸಿದ ಹೈಕೋರ್ಟ್

ಅಂಕೋಲಾ- ಹುಬ್ಬಳ್ಳಿ ರೈಲ್ವೆ ಯೋಜನೆಗೆ ಗ್ರೀನ್ ಸಿಗ್ನಲ್: ವೃಕ್ಷ ಫೌಂಡೇಶನ್ ಅರ್ಜಿ ರದ್ದುಗೊಳಿಸಿದ ಹೈಕೋರ್ಟ್

Published : Sep 04, 2023, 09:58 AM IST

ಅಂಕೋಲಾ- ಹುಬ್ಬಳ್ಳಿ ರೈಲ್ವೆ ಯೋಜನೆಗೆ ಎದುರಾಗಿದ್ದ ಎಲ್ಲ ಅಡಚಣೆಗಳು ನಿವಾರಣೆಯಾಗಿವೆ. ಉತ್ತರ ಕನ್ನಡ ಜನರ ದಶಕಗಳ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. 
 

ಅಂಕೋಲಾ-ಹುಬ್ಬಳ್ಳಿ ರೈಲ್ವೆ ಯೋಜನೆ.. ಉತ್ತರ ಕನ್ನಡ ಜಿಲ್ಲೆ ಜನರ ದಶಕಗಳ ಕನಸು. ರೈಲ್ವೆ ಯೋಜನೆ ಇಂದು ಮುಗಿಯುತ್ತೆ. ನಾಳೆ ಮುಗಿಯುತ್ತೇ ಅಂತಾ ಜನರು ಕಾದಿದ್ದೇ ಬಂತು. ಆದ್ರೆ ಯೋಜನೆಗೆ ಒಂದಿಲ್ಲೊಂದು ಅಡ್ಡಿಗಳು ಎದುರಾಗಿ ಕುಂಟುತ್ತಾ ಸಾಗಿತ್ತು. ಸದ್ಯ ಅಂಕೋಲಾ- ಹುಬ್ಬಳ್ಳಿ ರೈಲ್ವೆ ಯೋಜನೆಗೆ(Ankola-Hubli railway project) ಹೈಕೋರ್ಟ್(High court) ಗ್ರೀನ್ ಸಿಗ್ನಲ್ ನೀಡಿದ್ದು, ಯೋಜನೆಗೆ ಹಿಡಿದಿದ್ದ ಗ್ರಹಣ ದೂರವಾಗಿದೆ. ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದ ವೇಳೆ ಅಂಕೋಲಾ- ಹುಬ್ಬಳ್ಳಿ ರೈಲ್ವೆ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಲಾಗಿತ್ತು. ಈ ಯೋಜನೆಯಡಿ ಹುಬ್ಬಳ್ಳಿಯ (Hubli) ಕಲಘಟಕಿವರೆಗೂ ಹಳಿ ನಿರ್ಮಿಸಲಾಗಿದೆಯಾದ್ರೂ ಪರಿಸರವಾದಿಗಳು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ರು. 2001ರಲ್ಲಿ ಪಾಂಡುರಂಗ ಹೆಗಡೆ ಎಂಬುವವರು ಪಿಐಎಲ್ ಸಲ್ಲಿಸಿದ್ದ ಕಾರಣ 19 ವರ್ಷಗಳ ಕಾಲ ಯೋಜನೆ ನೆನೆಗುದಿಗೆ ಬಿದ್ದಿತ್ತು. 2020ರಲ್ಲಿ ಬಿ.ಎಸ್. ಯಡಿಯೂರಪ್ಪ(B.S. Yediyurappa) ಸಿಎಂ ಆಗಿದ್ದ ಸಂದರ್ಭದಲ್ಲಿ ವನ್ಯಜೀವಿ ಮಂಡಳಿಯಿಂದ ಕ್ಲಿಯರೆನ್ಸ್ ಸಿಕ್ಕಿತು. ಆದ್ರೆ ರೈಲ್ವೆ ಯೋಜನೆ ವಿರುದ್ಧ ವೃಕ್ಷ ಫೌಂಡೇಶನ್ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿತ್ತು. ಯೋಜನೆ ವಿಳಂಬವಾಗ್ತಿರೋದಕ್ಕೆ ವೃಕ್ಷ ಫೌಂಡೇಶನ್ (Vriksha Foundation) ವಿರುದ್ಧ ಉತ್ತರಕನ್ನಡ ರೈಲ್ವೆ ಸೇವಾ ಸಮಿತಿ ಕಾನೂನು ಹೋರಾಟ ಆರಂಭಿಸಿತ್ತು. ಸದ್ಯ ರೈಲ್ವೆ ಸೇವಾ ಸಮಿತಿ ಹೋರಾಟಕ್ಕೆ ಯಶಸ್ಸು ದೊರೆತ್ತಿದ್ದು, ಯೋಜನೆ ಜಾರಿಗೆ ಹೈಕೋರ್ಟ್ ಹಸಿರು ನಿಶಾನೆ ದೊರೆತಿದೆ. 

ಇದನ್ನೂ ವೀಕ್ಷಿಸಿ:  ಹೋಟೆಲ್ ಉದ್ಯಮಿಯ 8 ಬ್ಯಾಂಕ್ ಅಕೌಂಟ್‌ಗಳ ಹಣಕ್ಕೆ ಕನ್ನ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more