ಸಿಟಿ ರವಿಗೆ 41ಎ ಅಡಿಯಲ್ಲಿ ನೋಟಿಸ್ ಕೊಡಬೇಕಿತ್ತು, ಬಂಧನ ಪ್ರಶ್ನಿಸಿದ ಹೈಕೋರ್ಟ್!

ಸಿಟಿ ರವಿಗೆ 41ಎ ಅಡಿಯಲ್ಲಿ ನೋಟಿಸ್ ಕೊಡಬೇಕಿತ್ತು, ಬಂಧನ ಪ್ರಶ್ನಿಸಿದ ಹೈಕೋರ್ಟ್!

Published : Dec 21, 2024, 12:09 AM IST

ಬಿಜೆಪಿ ನಾಯಕ ಸಿಟಿ ರವಿ ಬಂಧನ ಕುರಿತ ವಿಚಾರಣೆಯಲ್ಲಿ ಹೈಕೋರ್ಟ್ ಕೆಲ ಮಹತ್ವದ ಅಂಶಗಳ ಕುರಿತು ಬೆಳಕು ಚೆಲ್ಲಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು ಎಂದು ಅಭಿಪ್ರಾಯಪಟ್ಟಿದೆ

ಬೆಂಗಳೂರು(ಡಿ.21) ಸಿಟಿ ರವಿ ಬಂಧನ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಮುಖಭಂಗ ಅನುಭವಿಸಿದೆ. ಸಿಟಿ ರವಿ ಬಂಧನ ವೇಳೆ 41ಎ ಅಡಿಯಲ್ಲಿ ನೋಟಿಸ್ ಕೊಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದೆ. ಸಿಟಿ ರವಿ ಬಂಧನದಲ್ಲಿ ಪೊಲೀಸರು ಕಾನೂನು ಪಾಲಿಸಬೇಕಿತ್ತು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಷ್ಟೇ ಅಲ್ಲ ತಕ್ಷಣವೇ ಬಿಡುಗಡೆ ಮಾಡುವಂತೆ ಕೋರ್ಟ್ ಸೂಚಿದೆ. ಇದರಂತೆ ಸಿಟಿ ರವಿ ಬಿಡುಗಡೆಯಾಗಿದ್ದಾರೆ. ಆದರೆ ಈ ಘಟನೆ ಲಾಭ ಕೊಟ್ಟಿದ್ದು ಯಾರಿಗೆ?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
Read more