ಸಿ.ಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ: ಸಿದ್ದು ಸರ್ಕಾರಕ್ಕೆ ಭಾರೀ ಮುಖಭಂಗ!

ಸಿ.ಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ: ಸಿದ್ದು ಸರ್ಕಾರಕ್ಕೆ ಭಾರೀ ಮುಖಭಂಗ!

Published : Dec 21, 2024, 12:54 PM IST

ಕಾನೂನು ಪಾಲಿಸಿ ಕ್ರಮ ಕೈಗೊಳ್ಳಬಹುದಿತ್ತು. ತನಿಖೆಗೆ ಸಹಕರಿಸಬೇಕೆಂಬ ಷರತ್ತು ವಿಧಿಸಿ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿದೆ. ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್​ ಆದೇಶ ನೀಡಿದೆ. 

ಬೆಂಗಳೂರು(ಡಿ.21): ಎಫ್​ಐಆರ್ ದಾಖಲಾದ ಒಂದೇ ಗಂಟೆಗೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರನ್ನ ಪೊಲೀಸರು ಅರೆಸ್ಟ್ ಮಾಡಿದ್ದರು. ಬೆಳಗಾವಿಯ ಸುವರ್ಣ ಸೌಧದ ಮೆಟ್ಟಿಲ ಮೇಲಿಂದಲೇ ಸಿ.ಟಿ.ರವಿ ಅವರನ್ನ ಪೊಲೀಸರು ಎಳೆದೊಯ್ದಿದ್ದರು. ಇದಾದ ಬಳಿಕ ಸಿ.ಟಿ ರವಿಗೆ ಹೈಕೋರ್ಟ್​ ಬಿಗ್ ರಿಲೀಫ್ ಸಿಕ್ಕಿದ್ದು, ತಕ್ಷಣ ಬಿಡುಗಡೆಗೆ ಆದೇಶಿಸಿದೆ.  ಆರೋಪಿ ಸಿ.ಟಿ ರವಿ ಬಂಧನ ಮತ್ತು ಹಲ್ಲೆ ಮಾಡುವ ಅಗತ್ಯ ಇರಲಿಲ್ಲ’, ಈ ಘಟನೆ ನಡೆದಿರುವುದು ದುರದೃಷ್ಟಕರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. 

ನಾನು ಕೊಟ್ಟ ದೂರು FIR ಆಗಿಲ್ಲ, ಹೆಬ್ಬಾಳ್ಕರ್ ದೂರಿನ ಬೆನ್ನಲ್ಲೇ ಬಂಧನ, ಇದು ಹೇಗೆ ಸಾಧ್ಯ, ಸಿಟಿ ರವಿ ಪ್ರಶ್ನೆ!

ಕಾನೂನು ಪಾಲಿಸಿ ಕ್ರಮ ಕೈಗೊಳ್ಳಬಹುದಿತ್ತು. ತನಿಖೆಗೆ ಸಹಕರಿಸಬೇಕೆಂಬ ಷರತ್ತು ವಿಧಿಸಿ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿದೆ. ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್​ ಆದೇಶ ನೀಡಿದೆ. ಹೀಗಾಗಿ ದಾವಣಗೆರೆಯಲ್ಲಿ ಸಿ.ಟಿ ರವಿ ಅವರನ್ನ ಪೊಲೀಸರು ಬಿಡುಗಡೆ ಮಾಡಲಿದ್ದಾರೆ.  

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more