ಚಾಮುಂಡಿ ಬೆಟ್ಟಕ್ಕೆ  ದರ್ಶನ್ ಹಾಗೂ ಶೋಭಾ ಕರಂದ್ಲಾಜೆ ಭೇಟಿಗೆ ಹೇಗೆ ಅವಕಾಶ ನೀಡಿದ್ರಿ?

ಚಾಮುಂಡಿ ಬೆಟ್ಟಕ್ಕೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆ ಭೇಟಿಗೆ ಹೇಗೆ ಅವಕಾಶ ನೀಡಿದ್ರಿ?

Published : Jul 28, 2020, 12:59 PM ISTUpdated : Jul 28, 2020, 01:12 PM IST

ಅನ್ ಲಾಕ್ ಸಮಯದಲ್ಲಿ ಕೆಲವು ನಿಬಂಧನೆಗಳಿವೆ. ಆ ನಿಬಂಧನೆಗಳನ್ನು ಯಾಕೆ ಅನುಸರಿಸಿಲ್ಲ? ಚಾಮುಂಡಿ ಬೆಟ್ಟಕ್ಕೆ ಯಾವ ಆಧಾರದ ಮೇಲೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆಗೆ ಭೇಟಿಗೆ ಅವಕಾಶ ನೀಡಿದ್ರಿ? ಮುಜರಾಯಿ ಅಧೀನ ದೇವಾಲಯಗಳಿಗೆ ಹೇಗೆ ಆಹ್ವಾನ ನೀಡಿದ್ರಿ? ಎಂದು ಹೈಕೋರ್ಟ್ ತರಾಟೆಗೆ  ತೆಗೆದುಕೊಂಡಿದೆ. ಆರ್ಟಿಕಲ್ 25 ರ ಅಡಿ ಅವಕಾಶ ಇದ್ರೆ ಎಲ್ಲರಿಗೂ ನೀಡಬೇಕಲ್ವಾ? ಜನ ಸಾಮಾನ್ಯರಿಗೊಂದು ನ್ಯಾಯ, ಪ್ರತಿನಿಧಿಗಳಿಗೊಂದು ನ್ಯಾಯಾನಾ? ಅಂತ ಪ್ರಶ್ನಿಸಿದೆ. 

ಬೆಂಗಳೂರು (ಜು. 28): ಅನ್ ಲಾಕ್ ಸಮಯದಲ್ಲಿ ಕೆಲವು ನಿಬಂಧನೆಗಳಿವೆ. ಆ ನಿಬಂಧನೆಗಳನ್ನು ಯಾಕೆ ಅನುಸರಿಸಿಲ್ಲ? ಚಾಮುಂಡಿ ಬೆಟ್ಟಕ್ಕೆ ಯಾವ ಆಧಾರದ ಮೇಲೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆಗೆ ಭೇಟಿಗೆ ಅವಕಾಶ ನೀಡಿದ್ರಿ? ಮುಜರಾಯಿ ಅಧೀನ ದೇವಾಲಯಗಳಿಗೆ ಹೇಗೆ ಆಹ್ವಾನ ನೀಡಿದ್ರಿ? ಎಂದು ಹೈಕೋರ್ಟ್ ತರಾಟೆಗೆ  ತೆಗೆದುಕೊಂಡಿದೆ. ಆರ್ಟಿಕಲ್ 25 ರ ಅಡಿ ಅವಕಾಶ ಇದ್ರೆ ಎಲ್ಲರಿಗೂ ನೀಡಬೇಕಲ್ವಾ? ಜನ ಸಾಮಾನ್ಯರಿಗೊಂದು ನ್ಯಾಯ, ಪ್ರತಿನಿಧಿಗಳಿಗೊಂದು ನ್ಯಾಯಾನಾ? ಅಂತ ಪ್ರಶ್ನಿಸಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!