ಚಾಮುಂಡಿ ಬೆಟ್ಟಕ್ಕೆ  ದರ್ಶನ್ ಹಾಗೂ ಶೋಭಾ ಕರಂದ್ಲಾಜೆ ಭೇಟಿಗೆ ಹೇಗೆ ಅವಕಾಶ ನೀಡಿದ್ರಿ?

ಚಾಮುಂಡಿ ಬೆಟ್ಟಕ್ಕೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆ ಭೇಟಿಗೆ ಹೇಗೆ ಅವಕಾಶ ನೀಡಿದ್ರಿ?

Suvarna News   | Asianet News
Published : Jul 28, 2020, 12:59 PM ISTUpdated : Jul 28, 2020, 01:12 PM IST

ಅನ್ ಲಾಕ್ ಸಮಯದಲ್ಲಿ ಕೆಲವು ನಿಬಂಧನೆಗಳಿವೆ. ಆ ನಿಬಂಧನೆಗಳನ್ನು ಯಾಕೆ ಅನುಸರಿಸಿಲ್ಲ? ಚಾಮುಂಡಿ ಬೆಟ್ಟಕ್ಕೆ ಯಾವ ಆಧಾರದ ಮೇಲೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆಗೆ ಭೇಟಿಗೆ ಅವಕಾಶ ನೀಡಿದ್ರಿ? ಮುಜರಾಯಿ ಅಧೀನ ದೇವಾಲಯಗಳಿಗೆ ಹೇಗೆ ಆಹ್ವಾನ ನೀಡಿದ್ರಿ? ಎಂದು ಹೈಕೋರ್ಟ್ ತರಾಟೆಗೆ  ತೆಗೆದುಕೊಂಡಿದೆ. ಆರ್ಟಿಕಲ್ 25 ರ ಅಡಿ ಅವಕಾಶ ಇದ್ರೆ ಎಲ್ಲರಿಗೂ ನೀಡಬೇಕಲ್ವಾ? ಜನ ಸಾಮಾನ್ಯರಿಗೊಂದು ನ್ಯಾಯ, ಪ್ರತಿನಿಧಿಗಳಿಗೊಂದು ನ್ಯಾಯಾನಾ? ಅಂತ ಪ್ರಶ್ನಿಸಿದೆ. 

ಬೆಂಗಳೂರು (ಜು. 28): ಅನ್ ಲಾಕ್ ಸಮಯದಲ್ಲಿ ಕೆಲವು ನಿಬಂಧನೆಗಳಿವೆ. ಆ ನಿಬಂಧನೆಗಳನ್ನು ಯಾಕೆ ಅನುಸರಿಸಿಲ್ಲ? ಚಾಮುಂಡಿ ಬೆಟ್ಟಕ್ಕೆ ಯಾವ ಆಧಾರದ ಮೇಲೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆಗೆ ಭೇಟಿಗೆ ಅವಕಾಶ ನೀಡಿದ್ರಿ? ಮುಜರಾಯಿ ಅಧೀನ ದೇವಾಲಯಗಳಿಗೆ ಹೇಗೆ ಆಹ್ವಾನ ನೀಡಿದ್ರಿ? ಎಂದು ಹೈಕೋರ್ಟ್ ತರಾಟೆಗೆ  ತೆಗೆದುಕೊಂಡಿದೆ. ಆರ್ಟಿಕಲ್ 25 ರ ಅಡಿ ಅವಕಾಶ ಇದ್ರೆ ಎಲ್ಲರಿಗೂ ನೀಡಬೇಕಲ್ವಾ? ಜನ ಸಾಮಾನ್ಯರಿಗೊಂದು ನ್ಯಾಯ, ಪ್ರತಿನಿಧಿಗಳಿಗೊಂದು ನ್ಯಾಯಾನಾ? ಅಂತ ಪ್ರಶ್ನಿಸಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?