ಚಾಮುಂಡಿ ಬೆಟ್ಟಕ್ಕೆ  ದರ್ಶನ್ ಹಾಗೂ ಶೋಭಾ ಕರಂದ್ಲಾಜೆ ಭೇಟಿಗೆ ಹೇಗೆ ಅವಕಾಶ ನೀಡಿದ್ರಿ?

ಚಾಮುಂಡಿ ಬೆಟ್ಟಕ್ಕೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆ ಭೇಟಿಗೆ ಹೇಗೆ ಅವಕಾಶ ನೀಡಿದ್ರಿ?

Suvarna News   | Asianet News
Published : Jul 28, 2020, 12:59 PM ISTUpdated : Jul 28, 2020, 01:12 PM IST

ಅನ್ ಲಾಕ್ ಸಮಯದಲ್ಲಿ ಕೆಲವು ನಿಬಂಧನೆಗಳಿವೆ. ಆ ನಿಬಂಧನೆಗಳನ್ನು ಯಾಕೆ ಅನುಸರಿಸಿಲ್ಲ? ಚಾಮುಂಡಿ ಬೆಟ್ಟಕ್ಕೆ ಯಾವ ಆಧಾರದ ಮೇಲೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆಗೆ ಭೇಟಿಗೆ ಅವಕಾಶ ನೀಡಿದ್ರಿ? ಮುಜರಾಯಿ ಅಧೀನ ದೇವಾಲಯಗಳಿಗೆ ಹೇಗೆ ಆಹ್ವಾನ ನೀಡಿದ್ರಿ? ಎಂದು ಹೈಕೋರ್ಟ್ ತರಾಟೆಗೆ  ತೆಗೆದುಕೊಂಡಿದೆ. ಆರ್ಟಿಕಲ್ 25 ರ ಅಡಿ ಅವಕಾಶ ಇದ್ರೆ ಎಲ್ಲರಿಗೂ ನೀಡಬೇಕಲ್ವಾ? ಜನ ಸಾಮಾನ್ಯರಿಗೊಂದು ನ್ಯಾಯ, ಪ್ರತಿನಿಧಿಗಳಿಗೊಂದು ನ್ಯಾಯಾನಾ? ಅಂತ ಪ್ರಶ್ನಿಸಿದೆ. 

ಬೆಂಗಳೂರು (ಜು. 28): ಅನ್ ಲಾಕ್ ಸಮಯದಲ್ಲಿ ಕೆಲವು ನಿಬಂಧನೆಗಳಿವೆ. ಆ ನಿಬಂಧನೆಗಳನ್ನು ಯಾಕೆ ಅನುಸರಿಸಿಲ್ಲ? ಚಾಮುಂಡಿ ಬೆಟ್ಟಕ್ಕೆ ಯಾವ ಆಧಾರದ ಮೇಲೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆಗೆ ಭೇಟಿಗೆ ಅವಕಾಶ ನೀಡಿದ್ರಿ? ಮುಜರಾಯಿ ಅಧೀನ ದೇವಾಲಯಗಳಿಗೆ ಹೇಗೆ ಆಹ್ವಾನ ನೀಡಿದ್ರಿ? ಎಂದು ಹೈಕೋರ್ಟ್ ತರಾಟೆಗೆ  ತೆಗೆದುಕೊಂಡಿದೆ. ಆರ್ಟಿಕಲ್ 25 ರ ಅಡಿ ಅವಕಾಶ ಇದ್ರೆ ಎಲ್ಲರಿಗೂ ನೀಡಬೇಕಲ್ವಾ? ಜನ ಸಾಮಾನ್ಯರಿಗೊಂದು ನ್ಯಾಯ, ಪ್ರತಿನಿಧಿಗಳಿಗೊಂದು ನ್ಯಾಯಾನಾ? ಅಂತ ಪ್ರಶ್ನಿಸಿದೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?