ಚಾಮುಂಡಿ ಬೆಟ್ಟಕ್ಕೆ  ದರ್ಶನ್ ಹಾಗೂ ಶೋಭಾ ಕರಂದ್ಲಾಜೆ ಭೇಟಿಗೆ ಹೇಗೆ ಅವಕಾಶ ನೀಡಿದ್ರಿ?

ಚಾಮುಂಡಿ ಬೆಟ್ಟಕ್ಕೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆ ಭೇಟಿಗೆ ಹೇಗೆ ಅವಕಾಶ ನೀಡಿದ್ರಿ?

Suvarna News   | Asianet News
Published : Jul 28, 2020, 12:59 PM ISTUpdated : Jul 28, 2020, 01:12 PM IST

ಅನ್ ಲಾಕ್ ಸಮಯದಲ್ಲಿ ಕೆಲವು ನಿಬಂಧನೆಗಳಿವೆ. ಆ ನಿಬಂಧನೆಗಳನ್ನು ಯಾಕೆ ಅನುಸರಿಸಿಲ್ಲ? ಚಾಮುಂಡಿ ಬೆಟ್ಟಕ್ಕೆ ಯಾವ ಆಧಾರದ ಮೇಲೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆಗೆ ಭೇಟಿಗೆ ಅವಕಾಶ ನೀಡಿದ್ರಿ? ಮುಜರಾಯಿ ಅಧೀನ ದೇವಾಲಯಗಳಿಗೆ ಹೇಗೆ ಆಹ್ವಾನ ನೀಡಿದ್ರಿ? ಎಂದು ಹೈಕೋರ್ಟ್ ತರಾಟೆಗೆ  ತೆಗೆದುಕೊಂಡಿದೆ. ಆರ್ಟಿಕಲ್ 25 ರ ಅಡಿ ಅವಕಾಶ ಇದ್ರೆ ಎಲ್ಲರಿಗೂ ನೀಡಬೇಕಲ್ವಾ? ಜನ ಸಾಮಾನ್ಯರಿಗೊಂದು ನ್ಯಾಯ, ಪ್ರತಿನಿಧಿಗಳಿಗೊಂದು ನ್ಯಾಯಾನಾ? ಅಂತ ಪ್ರಶ್ನಿಸಿದೆ. 

ಬೆಂಗಳೂರು (ಜು. 28): ಅನ್ ಲಾಕ್ ಸಮಯದಲ್ಲಿ ಕೆಲವು ನಿಬಂಧನೆಗಳಿವೆ. ಆ ನಿಬಂಧನೆಗಳನ್ನು ಯಾಕೆ ಅನುಸರಿಸಿಲ್ಲ? ಚಾಮುಂಡಿ ಬೆಟ್ಟಕ್ಕೆ ಯಾವ ಆಧಾರದ ಮೇಲೆ ದರ್ಶನ್ ಹಾಗೂ ಶೋಭಾ ಕರಂದ್ಲಾಜೆಗೆ ಭೇಟಿಗೆ ಅವಕಾಶ ನೀಡಿದ್ರಿ? ಮುಜರಾಯಿ ಅಧೀನ ದೇವಾಲಯಗಳಿಗೆ ಹೇಗೆ ಆಹ್ವಾನ ನೀಡಿದ್ರಿ? ಎಂದು ಹೈಕೋರ್ಟ್ ತರಾಟೆಗೆ  ತೆಗೆದುಕೊಂಡಿದೆ. ಆರ್ಟಿಕಲ್ 25 ರ ಅಡಿ ಅವಕಾಶ ಇದ್ರೆ ಎಲ್ಲರಿಗೂ ನೀಡಬೇಕಲ್ವಾ? ಜನ ಸಾಮಾನ್ಯರಿಗೊಂದು ನ್ಯಾಯ, ಪ್ರತಿನಿಧಿಗಳಿಗೊಂದು ನ್ಯಾಯಾನಾ? ಅಂತ ಪ್ರಶ್ನಿಸಿದೆ. 

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ