ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್; 4 ಗಡಿ ರಸ್ತೆಗಳನ್ನು ತೆರೆಯಲು ಆದೇಶ

ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್; 4 ಗಡಿ ರಸ್ತೆಗಳನ್ನು ತೆರೆಯಲು ಆದೇಶ

Suvarna News   | Asianet News
Published : Aug 26, 2020, 05:06 PM IST

ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್ ಹಾಕಿದೆ. ಅಂತರ್‌ರಾಜ್ಯ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ಸಹ ಗಡಿ ಭಾಗದ 4 ರಸ್ತೆಗಳನ್ನು ತೆರೆಯಲು ಕೇರಳ ಕ್ಯಾತೆ ತೆಗೆದಿತ್ತು. ದಕ್ಷಿಣ ಕನ್ನಡದ ಜಾಲ್ಸೂರು, ಪೆರ್ಲ ಸೇರಿ 4 ಊರುಗಳ ರಸ್ತೆಗಳನ್ನು ತೆರೆಯಲು ಹೈಕೋರ್ಟ್ ಆದೇಶಿಸಿದೆ. 

ಮಂಗಳೂರು (ಆ. 26): ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್ ಹಾಕಿದೆ. ಅಂತರ್‌ರಾಜ್ಯ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ಸಹ ಗಡಿ ಭಾಗದ 4 ರಸ್ತೆಗಳನ್ನು ತೆರೆಯಲು ಕೇರಳ ಕ್ಯಾತೆ ತೆಗೆದಿತ್ತು. ದಕ್ಷಿಣ ಕನ್ನಡದ ಜಾಲ್ಸೂರು, ಪೆರ್ಲ ಸೇರಿ 4 ಊರುಗಳ ರಸ್ತೆಗಳನ್ನು ತೆರೆಯಲು ಹೈಕೋರ್ಟ್ ಆದೇಶಿಸಿದೆ. 

ಗಡಿ ಕ್ಯಾತೆಯಿಂದ ಆ ಭಾಗದ ಗ್ರಾಮಸ್ಥರಿಗೆ ಬಹಳ ಸಮಸ್ಯೆಯಾಗುತ್ತಿತ್ತು. ಇದನ್ನು ಪ್ರಶ್ನಿಸಿ ಕಾಸರಗೋಡು ಜಿಲ್ಲಾಧ್ಯಕ್ಷ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಪರಿಶೀಲಿಸಿದ ಹೈಕೋರ್ಟ್‌ ರಸ್ತೆ ತೆರೆಯಲು ಆದೇಶ ನೀಡಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?