ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್; 4 ಗಡಿ ರಸ್ತೆಗಳನ್ನು ತೆರೆಯಲು ಆದೇಶ

ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್; 4 ಗಡಿ ರಸ್ತೆಗಳನ್ನು ತೆರೆಯಲು ಆದೇಶ

Suvarna News   | Asianet News
Published : Aug 26, 2020, 05:06 PM IST

ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್ ಹಾಕಿದೆ. ಅಂತರ್‌ರಾಜ್ಯ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ಸಹ ಗಡಿ ಭಾಗದ 4 ರಸ್ತೆಗಳನ್ನು ತೆರೆಯಲು ಕೇರಳ ಕ್ಯಾತೆ ತೆಗೆದಿತ್ತು. ದಕ್ಷಿಣ ಕನ್ನಡದ ಜಾಲ್ಸೂರು, ಪೆರ್ಲ ಸೇರಿ 4 ಊರುಗಳ ರಸ್ತೆಗಳನ್ನು ತೆರೆಯಲು ಹೈಕೋರ್ಟ್ ಆದೇಶಿಸಿದೆ. 

ಮಂಗಳೂರು (ಆ. 26): ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್ ಹಾಕಿದೆ. ಅಂತರ್‌ರಾಜ್ಯ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ಸಹ ಗಡಿ ಭಾಗದ 4 ರಸ್ತೆಗಳನ್ನು ತೆರೆಯಲು ಕೇರಳ ಕ್ಯಾತೆ ತೆಗೆದಿತ್ತು. ದಕ್ಷಿಣ ಕನ್ನಡದ ಜಾಲ್ಸೂರು, ಪೆರ್ಲ ಸೇರಿ 4 ಊರುಗಳ ರಸ್ತೆಗಳನ್ನು ತೆರೆಯಲು ಹೈಕೋರ್ಟ್ ಆದೇಶಿಸಿದೆ. 

ಗಡಿ ಕ್ಯಾತೆಯಿಂದ ಆ ಭಾಗದ ಗ್ರಾಮಸ್ಥರಿಗೆ ಬಹಳ ಸಮಸ್ಯೆಯಾಗುತ್ತಿತ್ತು. ಇದನ್ನು ಪ್ರಶ್ನಿಸಿ ಕಾಸರಗೋಡು ಜಿಲ್ಲಾಧ್ಯಕ್ಷ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಪರಿಶೀಲಿಸಿದ ಹೈಕೋರ್ಟ್‌ ರಸ್ತೆ ತೆರೆಯಲು ಆದೇಶ ನೀಡಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!