ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್; 4 ಗಡಿ ರಸ್ತೆಗಳನ್ನು ತೆರೆಯಲು ಆದೇಶ

ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್; 4 ಗಡಿ ರಸ್ತೆಗಳನ್ನು ತೆರೆಯಲು ಆದೇಶ

Published : Aug 26, 2020, 05:06 PM IST

ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್ ಹಾಕಿದೆ. ಅಂತರ್‌ರಾಜ್ಯ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ಸಹ ಗಡಿ ಭಾಗದ 4 ರಸ್ತೆಗಳನ್ನು ತೆರೆಯಲು ಕೇರಳ ಕ್ಯಾತೆ ತೆಗೆದಿತ್ತು. ದಕ್ಷಿಣ ಕನ್ನಡದ ಜಾಲ್ಸೂರು, ಪೆರ್ಲ ಸೇರಿ 4 ಊರುಗಳ ರಸ್ತೆಗಳನ್ನು ತೆರೆಯಲು ಹೈಕೋರ್ಟ್ ಆದೇಶಿಸಿದೆ. 

ಮಂಗಳೂರು (ಆ. 26): ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್ ಹಾಕಿದೆ. ಅಂತರ್‌ರಾಜ್ಯ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ಸಹ ಗಡಿ ಭಾಗದ 4 ರಸ್ತೆಗಳನ್ನು ತೆರೆಯಲು ಕೇರಳ ಕ್ಯಾತೆ ತೆಗೆದಿತ್ತು. ದಕ್ಷಿಣ ಕನ್ನಡದ ಜಾಲ್ಸೂರು, ಪೆರ್ಲ ಸೇರಿ 4 ಊರುಗಳ ರಸ್ತೆಗಳನ್ನು ತೆರೆಯಲು ಹೈಕೋರ್ಟ್ ಆದೇಶಿಸಿದೆ. 

ಗಡಿ ಕ್ಯಾತೆಯಿಂದ ಆ ಭಾಗದ ಗ್ರಾಮಸ್ಥರಿಗೆ ಬಹಳ ಸಮಸ್ಯೆಯಾಗುತ್ತಿತ್ತು. ಇದನ್ನು ಪ್ರಶ್ನಿಸಿ ಕಾಸರಗೋಡು ಜಿಲ್ಲಾಧ್ಯಕ್ಷ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಪರಿಶೀಲಿಸಿದ ಹೈಕೋರ್ಟ್‌ ರಸ್ತೆ ತೆರೆಯಲು ಆದೇಶ ನೀಡಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!