ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್; 4 ಗಡಿ ರಸ್ತೆಗಳನ್ನು ತೆರೆಯಲು ಆದೇಶ

ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್; 4 ಗಡಿ ರಸ್ತೆಗಳನ್ನು ತೆರೆಯಲು ಆದೇಶ

Suvarna News   | Asianet News
Published : Aug 26, 2020, 05:06 PM IST

ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್ ಹಾಕಿದೆ. ಅಂತರ್‌ರಾಜ್ಯ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ಸಹ ಗಡಿ ಭಾಗದ 4 ರಸ್ತೆಗಳನ್ನು ತೆರೆಯಲು ಕೇರಳ ಕ್ಯಾತೆ ತೆಗೆದಿತ್ತು. ದಕ್ಷಿಣ ಕನ್ನಡದ ಜಾಲ್ಸೂರು, ಪೆರ್ಲ ಸೇರಿ 4 ಊರುಗಳ ರಸ್ತೆಗಳನ್ನು ತೆರೆಯಲು ಹೈಕೋರ್ಟ್ ಆದೇಶಿಸಿದೆ. 

ಮಂಗಳೂರು (ಆ. 26): ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್ ಹಾಕಿದೆ. ಅಂತರ್‌ರಾಜ್ಯ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ಸಹ ಗಡಿ ಭಾಗದ 4 ರಸ್ತೆಗಳನ್ನು ತೆರೆಯಲು ಕೇರಳ ಕ್ಯಾತೆ ತೆಗೆದಿತ್ತು. ದಕ್ಷಿಣ ಕನ್ನಡದ ಜಾಲ್ಸೂರು, ಪೆರ್ಲ ಸೇರಿ 4 ಊರುಗಳ ರಸ್ತೆಗಳನ್ನು ತೆರೆಯಲು ಹೈಕೋರ್ಟ್ ಆದೇಶಿಸಿದೆ. 

ಗಡಿ ಕ್ಯಾತೆಯಿಂದ ಆ ಭಾಗದ ಗ್ರಾಮಸ್ಥರಿಗೆ ಬಹಳ ಸಮಸ್ಯೆಯಾಗುತ್ತಿತ್ತು. ಇದನ್ನು ಪ್ರಶ್ನಿಸಿ ಕಾಸರಗೋಡು ಜಿಲ್ಲಾಧ್ಯಕ್ಷ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಪರಿಶೀಲಿಸಿದ ಹೈಕೋರ್ಟ್‌ ರಸ್ತೆ ತೆರೆಯಲು ಆದೇಶ ನೀಡಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!