ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್; 4 ಗಡಿ ರಸ್ತೆಗಳನ್ನು ತೆರೆಯಲು ಆದೇಶ

ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್; 4 ಗಡಿ ರಸ್ತೆಗಳನ್ನು ತೆರೆಯಲು ಆದೇಶ

Suvarna News   | Asianet News
Published : Aug 26, 2020, 05:06 PM IST

ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್ ಹಾಕಿದೆ. ಅಂತರ್‌ರಾಜ್ಯ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ಸಹ ಗಡಿ ಭಾಗದ 4 ರಸ್ತೆಗಳನ್ನು ತೆರೆಯಲು ಕೇರಳ ಕ್ಯಾತೆ ತೆಗೆದಿತ್ತು. ದಕ್ಷಿಣ ಕನ್ನಡದ ಜಾಲ್ಸೂರು, ಪೆರ್ಲ ಸೇರಿ 4 ಊರುಗಳ ರಸ್ತೆಗಳನ್ನು ತೆರೆಯಲು ಹೈಕೋರ್ಟ್ ಆದೇಶಿಸಿದೆ. 

ಮಂಗಳೂರು (ಆ. 26): ಕೇರಳ ಉದ್ಧಟತನಕ್ಕೆ ಹೈಕೋರ್ಟ್‌ ಬ್ರೇಕ್ ಹಾಕಿದೆ. ಅಂತರ್‌ರಾಜ್ಯ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ಸಹ ಗಡಿ ಭಾಗದ 4 ರಸ್ತೆಗಳನ್ನು ತೆರೆಯಲು ಕೇರಳ ಕ್ಯಾತೆ ತೆಗೆದಿತ್ತು. ದಕ್ಷಿಣ ಕನ್ನಡದ ಜಾಲ್ಸೂರು, ಪೆರ್ಲ ಸೇರಿ 4 ಊರುಗಳ ರಸ್ತೆಗಳನ್ನು ತೆರೆಯಲು ಹೈಕೋರ್ಟ್ ಆದೇಶಿಸಿದೆ. 

ಗಡಿ ಕ್ಯಾತೆಯಿಂದ ಆ ಭಾಗದ ಗ್ರಾಮಸ್ಥರಿಗೆ ಬಹಳ ಸಮಸ್ಯೆಯಾಗುತ್ತಿತ್ತು. ಇದನ್ನು ಪ್ರಶ್ನಿಸಿ ಕಾಸರಗೋಡು ಜಿಲ್ಲಾಧ್ಯಕ್ಷ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಪರಿಶೀಲಿಸಿದ ಹೈಕೋರ್ಟ್‌ ರಸ್ತೆ ತೆರೆಯಲು ಆದೇಶ ನೀಡಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?