ಕೋವಿಡ್ ಪಾಸಿಟೀವ್; ಆಸ್ಪತ್ರೆಗೆ ಹೋಗಲು ಪಾದರಾಯನಪುರ ಕಾರ್ಪೋರೇಟರ್‌ ಹೈಡ್ರಾಮಾ

ಕೋವಿಡ್ ಪಾಸಿಟೀವ್; ಆಸ್ಪತ್ರೆಗೆ ಹೋಗಲು ಪಾದರಾಯನಪುರ ಕಾರ್ಪೋರೇಟರ್‌ ಹೈಡ್ರಾಮಾ

Published : May 30, 2020, 02:51 PM ISTUpdated : May 30, 2020, 03:00 PM IST

ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಶಾ ಮನೆ ಮುಂದೆ ಹೈ ಡ್ರಾಮಾ ನಡೆದಿದೆ. ಕೊರೊನಾ ಸೋಂಕಿತ ಕಾರ್ಪೋರೇಟರ್ ಇಮ್ರಾನ್ ಪಾಶಾ 13 ಗಂಟೆಯಿಂದ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಇವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆರೋಗ್ಯ ಸಿಬ್ಬಂದಿ ಹರಸಾಹಸಪಡುವಂತಾಯಿತು. ಹೊರಗೆ ಬರದಿದ್ರೆ ಅರೆಸ್ಟ್ ಮಾಡುವುದಾಗಿ ಜೆಜೆ ನಗರ ಪೊಲೀಸರು ಮನೆ ಮುಂದೆ ಮೊಕ್ಕಾಂ ಹೂಡಿದ್ದರು.

 

ಬೆಂಗಳೂರು (ಮೇ. 30): ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಶಾ ಮನೆ ಮುಂದೆ ಹೈ ಡ್ರಾಮಾ ನಡೆದಿದೆ. ಕೊರೊನಾ ಸೋಂಕಿತ ಕಾರ್ಪೋರೇಟರ್ ಇಮ್ರಾನ್ ಪಾಶಾ 13 ಗಂಟೆಯಿಂದ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಇವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆರೋಗ್ಯ ಸಿಬ್ಬಂದಿ ಹರಸಾಹಸಪಡುವಂತಾಯಿತು. ಹೊರಗೆ ಬರದಿದ್ರೆ ಅರೆಸ್ಟ್ ಮಾಡುವುದಾಗಿ ಜೆಜೆ ನಗರ ಪೊಲೀಸರು ಮನೆ ಮುಂದೆ ಮೊಕ್ಕಾಂ ಹೂಡಿದ್ದರು.

ಈ ಬಗ್ಗೆ ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯಿಸಿರುವ ಇಮ್ರಾನ್ ಪಾಶಾ, ಜನರ ಸೇವೆ ಮಾಡುತ್ತಿದ್ದ ನನಗೆ ಸ್ವಲ್ಪ ಆರೋಗ್ಯ ಸಮಸ್ಯೆ ಉಂಟಾಯಿತು. ಡಾಕ್ಟರ್ ಕೊರೊನಾ ಟೆಸ್ಟ್ ಮಾಡಿಸಲು ಹೇಳಿದರು. ಟೆಸ್ಟ್‌ನಲ್ಲಿ ಪಾಸಿಟೀವ್ ಬಂದಿದೆ. ಈಗ ನಾನು ಆಸ್ಪತ್ರೆಗೆ ಹೋಗಲು ಸಿದ್ಧನಿದ್ದೇನೆ' ಎಂದಿದ್ದಾರೆ. 

"

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!