ಮೈಸೂರು ಹೈಡ್ರಾಮ: ಶಿಲ್ಪಾನಾಗ್‌ ಹೇಳಿಕೆ ಬಗ್ಗೆ ರೋಹಿಣಿ ಸಿಂಧೂರಿ ಕೊಟ್ಟ ಉತ್ತರವಿದು..!

ಮೈಸೂರು ಹೈಡ್ರಾಮ: ಶಿಲ್ಪಾನಾಗ್‌ ಹೇಳಿಕೆ ಬಗ್ಗೆ ರೋಹಿಣಿ ಸಿಂಧೂರಿ ಕೊಟ್ಟ ಉತ್ತರವಿದು..!

Published : Jun 07, 2021, 04:27 PM ISTUpdated : Jun 07, 2021, 04:31 PM IST

ಶಿಲ್ಪಾನಾಗ್ ವಿರುದ್ಧ ರೋಹಿಣಿ ಸಿಂಧೂರಿ ಮುನಿಸು ಇನ್ನೂ ಶಮನವಾಗಿಲ್ಲ. 'ಯಾವ ಕಾರಣಕ್ಕೆ ವರ್ಗಾವಣೆ ಆಗಿದೀವಿ ಅಂತ ನಮಗೆ ಗೊತ್ತಿಲ್ಲ. ಎಲ್ಲಾ ವಿಚಾರವೂ ಜನರ ಮುಂದಿದೆ. ಅವರೇ ತೀರ್ಮಾನ ಮಾಡಲಿ' ಎಂದಿದ್ಧಾರೆ. 

ಬೆಂಗಳೂರು (ಜೂ. 07): ಶಿಲ್ಪಾನಾಗ್ ವಿರುದ್ಧ ಮುನಿಸು ಇನ್ನೂ ಶಮನವಾಗಿಲ್ಲ. 'ಯಾವ ಕಾರಣಕ್ಕೆ ವರ್ಗಾವಣೆ ಆಗಿದೀವಿ ಅಂತ ನಮಗೆ ಗೊತ್ತಿಲ್ಲ. ಎಲ್ಲಾ ವಿಚಾರವೂ ಜನರ ಮುಂದಿದೆ. ಅವರೇ ತೀರ್ಮಾನ ಮಾಡಲಿ. ಇಡೀ ರಾಜ್ಯದಲ್ಲಿ ನಮ್ಮ ಜಿಲ್ಲೆಯಲ್ಲಿ ಅತೀ ಹೆಚ್ಚು ಲಸಿಕೆ ಅಭಿಯಾನ ನಡೆದಿದೆ. ಕೊರೋನಾ ತಡೆಗಟ್ಟುವಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದೇವೆ' ಎಂದು ರೋಹಿಣಿ ಸಿಂಧೂರಿ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

'ಕೋವಿಡ್ ವೇಳೆ ಈ ಹೈಡ್ರಾಮಾ ಬೇಕಿತ್ತಾ..? ಬಹಳ ಹತಾಶೆಯಿಂದ ಮಾತನಾಡಿದ್ದಾರೆ. ಶಿಲ್ಪಾನಾಗ್ ಅವರ ಹತಾಶೆ, ಇನ್‌ಸೆಕ್ಯುರಿಟಿ ನೋಡಿ ಅನುಕಂಪ ಬರುತ್ತೆ' ಎಂದಿದ್ಧಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!