ಮೈಸೂರು ಹೈಡ್ರಾಮ: ಶಿಲ್ಪಾನಾಗ್‌ ಹೇಳಿಕೆ ಬಗ್ಗೆ ರೋಹಿಣಿ ಸಿಂಧೂರಿ ಕೊಟ್ಟ ಉತ್ತರವಿದು..!

ಮೈಸೂರು ಹೈಡ್ರಾಮ: ಶಿಲ್ಪಾನಾಗ್‌ ಹೇಳಿಕೆ ಬಗ್ಗೆ ರೋಹಿಣಿ ಸಿಂಧೂರಿ ಕೊಟ್ಟ ಉತ್ತರವಿದು..!

Published : Jun 07, 2021, 04:27 PM ISTUpdated : Jun 07, 2021, 04:31 PM IST

ಶಿಲ್ಪಾನಾಗ್ ವಿರುದ್ಧ ರೋಹಿಣಿ ಸಿಂಧೂರಿ ಮುನಿಸು ಇನ್ನೂ ಶಮನವಾಗಿಲ್ಲ. 'ಯಾವ ಕಾರಣಕ್ಕೆ ವರ್ಗಾವಣೆ ಆಗಿದೀವಿ ಅಂತ ನಮಗೆ ಗೊತ್ತಿಲ್ಲ. ಎಲ್ಲಾ ವಿಚಾರವೂ ಜನರ ಮುಂದಿದೆ. ಅವರೇ ತೀರ್ಮಾನ ಮಾಡಲಿ' ಎಂದಿದ್ಧಾರೆ. 

ಬೆಂಗಳೂರು (ಜೂ. 07): ಶಿಲ್ಪಾನಾಗ್ ವಿರುದ್ಧ ಮುನಿಸು ಇನ್ನೂ ಶಮನವಾಗಿಲ್ಲ. 'ಯಾವ ಕಾರಣಕ್ಕೆ ವರ್ಗಾವಣೆ ಆಗಿದೀವಿ ಅಂತ ನಮಗೆ ಗೊತ್ತಿಲ್ಲ. ಎಲ್ಲಾ ವಿಚಾರವೂ ಜನರ ಮುಂದಿದೆ. ಅವರೇ ತೀರ್ಮಾನ ಮಾಡಲಿ. ಇಡೀ ರಾಜ್ಯದಲ್ಲಿ ನಮ್ಮ ಜಿಲ್ಲೆಯಲ್ಲಿ ಅತೀ ಹೆಚ್ಚು ಲಸಿಕೆ ಅಭಿಯಾನ ನಡೆದಿದೆ. ಕೊರೋನಾ ತಡೆಗಟ್ಟುವಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದೇವೆ' ಎಂದು ರೋಹಿಣಿ ಸಿಂಧೂರಿ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

'ಕೋವಿಡ್ ವೇಳೆ ಈ ಹೈಡ್ರಾಮಾ ಬೇಕಿತ್ತಾ..? ಬಹಳ ಹತಾಶೆಯಿಂದ ಮಾತನಾಡಿದ್ದಾರೆ. ಶಿಲ್ಪಾನಾಗ್ ಅವರ ಹತಾಶೆ, ಇನ್‌ಸೆಕ್ಯುರಿಟಿ ನೋಡಿ ಅನುಕಂಪ ಬರುತ್ತೆ' ಎಂದಿದ್ಧಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!